Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM

ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ಗೆ ಭರ್ಜರಿ ರೆಸ್ಪಾನ್ಸ್: 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

17/08/2025 8:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BBMP ವ್ಯಾಪ್ತಿಯ 110 ಹಳ್ಳಿಗಳ ಜನತೆಗೆ ಮಹತ್ವದ ಮಾಹಿತಿ: ‘ಕಾವೇರಿ ನೀರು ಸಂಪರ್ಕ’ಕ್ಕೆ ಈ ರೀತಿ ಅರ್ಜಿ ಸಲ್ಲಿಸಿ
KARNATAKA

BBMP ವ್ಯಾಪ್ತಿಯ 110 ಹಳ್ಳಿಗಳ ಜನತೆಗೆ ಮಹತ್ವದ ಮಾಹಿತಿ: ‘ಕಾವೇರಿ ನೀರು ಸಂಪರ್ಕ’ಕ್ಕೆ ಈ ರೀತಿ ಅರ್ಜಿ ಸಲ್ಲಿಸಿ

By kannadanewsnow0920/10/2024 6:10 AM

ಬೆಂಗಳೂರು: ನಗರದ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳಿಗೆ ಕಾವೇರಿ ನೀರು ಒದಗಿಸುವ ಸಂಬಂಧ ಕಾವೇರಿ 5ನೇ ಹಂತದ ಯೋಜನೆಗೆ ಜಾಲನೆ ನೀಡಲಾಗಿತ್ತು. ಈ ಬಳಿಕ ಬಿಬಿಎಂಪಿಯಿಂದ ಕಾವೇರಿ ನೀರು ಸಂಪರ್ಕ ಅಭಿಯಾನವನ್ನು ಆರಂಭಿಸಿದ್ದು, ಕಾವೇರಿ ನೀರು ಸಂಪರ್ಕ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳು ಕಾವೇರಿ ನೀರಿನ ಹೊಸ ಸಂಪರ್ಕವನ್ನು ಪಡೆಯಲು ಜಲಮಂಡಳಿಯ ಜಾಲತಾಣದ ಮೂಲಕ ಅಥವಾ ಮಂಡಳಿಯ ಸಮೀಪದ ವಲಯ ಕಚೇರಿಯಲ್ಲಿ ಆಫ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ʼಸಕಾಲʼ ನಿಯಮದಂತೆ ಶುಲ್ಕ ಸಹಿತ ಅರ್ಜಿ ಸ್ವೀಕರಿಸಿದ 15 ರಿಂದ 45 ದಿನಗಳಲ್ಲಿ ನೀರಿನ ಸಂಪರ್ಕವನ್ನು ನೀಡಲಾಗುವುದು. ಈಗಾಗಲೇ 55 ಸಾವಿರ ಸಂಪರ್ಕಗಳನ್ನು ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳು ಕಾವೇರಿ ನೀರಿನ ಹೊಸ ಸಂಪರ್ಕವನ್ನು ಪಡೆಯಲು ಜಲಮಂಡಳಿಯ ಜಾಲತಾಣದ ಮೂಲಕ ಅಥವಾ ಮಂಡಳಿಯ ಸಮೀಪದ ವಲಯ ಕಚೇರಿಯಲ್ಲಿ ಆಫ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ʼಸಕಾಲʼ ನಿಯಮದಂತೆ ಶುಲ್ಕ ಸಹಿತ ಅರ್ಜಿ ಸ್ವೀಕರಿಸಿದ 15 ರಿಂದ 45 ದಿನಗಳಲ್ಲಿ ನೀರಿನ ಸಂಪರ್ಕವನ್ನು ನೀಡಲಾಗುವುದು. ಈಗಾಗಲೇ 55 ಸಾವಿರ… pic.twitter.com/Ts4uPwp3Qm

— DIPR Karnataka (@KarnatakaVarthe) October 19, 2024

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಜನರು ಹೊಸದಾಗಿ ಕಾವೇರಿ ನೀರಿನ ಸಂಪರ್ಕಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬಿಬಿಎಂಪಿಯ ಅಧಿಕೃತ ವೆಬ್ ಸೈಟ್ https://owc.bwssb.gov.in/consumer ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದೆ.

ಕಾವೇರಿ ನೀರಿನ ಸಂಪರ್ಕ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ

* ಮನೆಯ ಮಾಲೀಕರು ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗುವುದು

* ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ

* ಶುಲ್ಕ ಪಾವತಿಸಿ ಅರ್ಜಿ ಪಡೆಯಿರಿ

* ಅಗತ್ಯ ವಿವರಗಳೊಂದಿಗೆ ಭರ್ತಿ ಮಾಡಿ, ಪೂರಕ ದಾಖಲೆಗಳನ್ನು ಅಪ್ ಲೋಡ್ ಮಾಡಿ.

* ಕಟ್ಟದ ನಕ್ಷೆ, ಅನುಮೋದನೆಗೊಂಡಿರುವ ನಕ್ಷೆ, ಮಾಲೀಕರೊಂದಿಗಿರುವ ಕಟ್ಟಡದ ಛಾಯಾಚಿತ್ರ, 1,200 ಚದರ ಅಡಿ ಮತ್ತು ಮೇಲ್ಪಟ್ಟ ವಿಸ್ತೀರ್ಣದ ಮನೆ ಆಗಿದ್ದಲ್ಲಿ ಮಳೆ ನೀರು ಸಂಗ್ರಹಣ ವ್ಯವಸ್ಥೆ ಅಳವಡಿಸಿರುವಕ್ಕೆ ದಾಖಲೆಗಳನ್ನು ಸಲ್ಲಿಸಿ, ಅರ್ಜಿಯನ್ನು ಸಲ್ಲಿಸಬಹುದು

ವಿಶೇಷ ಸೂಚನೆ: ಮೊಬೈಲ್ ಪೋನ್ ಸಂಖ್ಯೆಯೊಂದಿಗೆ ಲಾಗಿನ್ ಆಗಿ, ಅರ್ಜಿ ಯಾವ ಹಂತದಲ್ಲಿದೆ ಎಂದು ತಿಳಿಯಬಹುದಾಗಿದೆ.

Share. Facebook Twitter LinkedIn WhatsApp Email

Related Posts

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM2 Mins Read

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM1 Min Read

ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ಗೆ ಭರ್ಜರಿ ರೆಸ್ಪಾನ್ಸ್: 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

17/08/2025 8:43 PM2 Mins Read
Recent News

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM

ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ಗೆ ಭರ್ಜರಿ ರೆಸ್ಪಾನ್ಸ್: 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

17/08/2025 8:43 PM

ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಪೋಕ್ಸೋ ಕೇಸ್ ದಾಖಲು

17/08/2025 8:33 PM
State News
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

By kannadanewsnow0917/08/2025 9:22 PM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ನಾಳೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರೇ,…

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM

ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ಗೆ ಭರ್ಜರಿ ರೆಸ್ಪಾನ್ಸ್: 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

17/08/2025 8:43 PM

ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಪೋಕ್ಸೋ ಕೇಸ್ ದಾಖಲು

17/08/2025 8:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.