Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM

ಎರಡು ದಿನಗಳ ಅರ್ಜೆಂಟೀನಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ | PM Modi

05/07/2025 8:10 AM

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನರಿಗೆ ಮಹತ್ವದ ಮಾಹಿತಿ: ‘ಉಚಿತ ಗೋಮಾಳ’ ಒದಗಿಸಲು ನಿಯಮಗಳೇನು.? ಇಲ್ಲಿದೆ ಮಾಹಿತಿ
KARNATAKA

ರಾಜ್ಯದ ಜನರಿಗೆ ಮಹತ್ವದ ಮಾಹಿತಿ: ‘ಉಚಿತ ಗೋಮಾಳ’ ಒದಗಿಸಲು ನಿಯಮಗಳೇನು.? ಇಲ್ಲಿದೆ ಮಾಹಿತಿ

By kannadanewsnow0921/01/2025 2:51 PM

ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜಾನುವಾರುಗಳ ಮೇವಿಗಾಗಿ ಗೋಮಾಳ ಮೀಸಲಿಡುವುದು ಕಡ್ಡಾಯ. ಹಾಗಾದ್ರೇ ರಾಜ್ಯ ಸರ್ಕಾರದ ನಿಯಮಗಳಂತೆ ಉಚಿತ ಗೋಮಾಳವನ್ನು ಒದಗಿಸುವ ರೀತಿ ಹೇಗೆ ಎನ್ನುವ ಮಹತ್ವದ ಮಾಹಿತಿಯನ್ನು ಮುಂದೆ ಓದಿ.

ಈ ಕುರಿತಂತೆ ಕರ್ನಾಟಕ ಭೂ ಕಂದಾಯ ನಿಯಮಗಳು 19666, 1974ರ ಮಾರ್ಚ್ 7ರ ವರೆಗೆ ತಿದ್ದುಪಾಟಾದ ರೀತ್ಯಾ ನಿಯಮಗಳ ಅಳವಡಿಕೆ ಅನುಸಾರ ಪ್ರತಿ ನೂರು ಜಾನುವಾರಗಳಿಗೆ ಹನ್ನೆರಡು ಹೆಕ್ಟೇರುಗಳಂತೆ ಪ್ರತಿಯೊಂದು ಗ್ರಾಮದ ಜಾನುವಾರಿಗೂ ಸರ್ಕಾರಿ ಭೂಮಿಯನ್ನು ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇಡತಕ್ಕದ್ದು ಎಂದಿದೆ.

ಜಾನುವಾರುಗಳನ್ನು ಲೆಕ್ಕ ಹಾಕುವಾಗ ಆಡು, ಕುರಿ ಅಥವಾ ಕರು ಅಥವಾ ಹಸು ಅಥವಾ ಎಮ್ಮೆ ಇವುಗಳೊಂದನ್ನೂ ಒಂದೊಂದು ಜಾನುವಾರೆಂದು ಪರಿಗಣಿಸಬೇಕು ಎಂಬುದಾಗಿ ತಿಳಿಸಿದೆ.

ಸಂಬಂಧ ಪಟ್ಟ ಗ್ರಾಮದಲ್ಲಿ ಅಥವಾ ಪಕ್ಷದ ಗ್ರಾಮದಲ್ಲಿ ಗ್ರಾಮದ ಜಾನುವಾರು ಮೇಯುವುದಕ್ಕೆ ಅನುಕೂಲವಾಗುವಂತೆ ಸಾಕಷ್ಟು ಅರಣ್ಯ ಪ್ರದೇಶವಿದ್ದರೇ, ಅದರ ವಿಸ್ತೀರ್ಣಕ್ಕನುಗುಣವಾಗಿ ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇದೆಯೆಂದು ಪ್ರದೇಶದ ವಿಸ್ತೀರಣವನ್ನು ಕಡಿಮೆ ಮಾಡಬಹುದಾಗಿದೆ.

ಗ್ರಾಮದಲ್ಲಿ ಯಾವ ಗೋಮಾಳವೂ ಇಲ್ಲದಿದ್ದರೇ ಅಥವಾ ಇರುವ ಭೂಮಿಯನ್ನು (1)ನೇ ಉಪ-ನಿಯಮದ ಮೇರೆಗೆ ನಿಯಮಿಸಿದ ವಿಸ್ತೀರ್ಣಕ್ಕಿಂತ ಕಡಿಮೆಯಾಗಿದ್ದರೇ, ಪಕ್ಷದ ಗ್ರಾಮದಲ್ಲಿ ದೊರೆಯುವ ಸರ್ಕಾರಿ ಭೂಮಿಯನ್ನು ಗೋಮಾಳವಾಗಿ ಪ್ರತ್ಯೇಕವಾಗಿಡುವುದರ ಮೂಲಕ ಆ ಕೊರತೆಯನ್ನು ತುಂಬುವುದು ಎಂದು ಹೇಳಿದೆ.

ಯಾವುದೇ ಗ್ರಾಮದಲ್ಲಿ ಉಚಿತ ಗೋಮಾಳವನ್ನು ಪ್ರ್ಯೇಕವಾಗಿಡುವುದರಲ್ಲಿ ಅವಶ್ಯಕವಾದ ಭೂಮಿಯ ವಿಸ್ತೀರಣವನ್ನು ಡೆಪ್ಯೂಟಿ ಕಮೀಷನರು ನಿರ್ಧರಿಸತಕ್ಕದ್ದು. ಗೋಮಾಳದ ವಿಸ್ತೀರಣವು (1)ನೇ ಉಪ ನಿಯಮದಲ್ಲಿ ನಿಯಮಿಸಿದ ಕನಿಷ್ಠ ಪ್ರಮಾಣಕ್ಕಿಂತ ಹೆಚ್ಚಾಗಿರಬೇಕೆಂದು ಡೆಪ್ಯೂಟಿ ಕಮೀಷನರು ಅಭಿಪ್ರಾಯಪಟ್ಟರೇ, ಅವರು ಅವಶ್ಯಕವಾಗಬಹುದಾದಂಥ ಹೆಚ್ಚಿನ ವಿಸ್ತೀರಣವನ್ನು ಹಾಗೆ ಪ್ರತ್ಯೇಕವಾಗಿ ಇಡುಬಹುದು ಎಂದು ಹೇಳಿದೆ.

ಇನ್ನೂ ಇದರ ಬದಲಾಗಿ ಈಗಾಗಲೇ ಪ್ರತ್ಯೇಕವಾಗಿಡಲಾಗಿರುವ ಪ್ರದೇಶವು ನಿಜವಾಗಿಯೂ ಅವಶ್ಯಕವಾಗಿರುವುದಕ್ಕಿಂತ ಬಹಳ ಹೆಚ್ಚಾಗಿದೆಯೆಂದು ಅಭಿಪ್ರಾಯ ಪಟ್ಟರೇ, ಅವರು ಅದನ್ನು ನಿಯಮಿಸಿದ ಕನಿಷ್ಠ ಪ್ರಮಾಣಕ್ಕೆ ಇಳಿಸಬಹುದು. ಗೋಮಾಳವನ್ನು ನಿಯಮಿತ ಪರಿಮಿತಿಗಿಂತ ಕಡಿಮೆಗೆ ಇಳಿಸಬಹುದೆಂದು ಅವರು ಪರಿಗಣಿಸಿದರೇ, ವಿಭಾಗಾಧಿಕಾರಿಯ ಪೂರ್ವಾನುಮತಿಯನ್ನು ಪಡೆದ ತರುವಾಯ ಮಾತ್ರವೇ ಅವರು ಹಾಗೆ ಮಾಡಬಹುದು ಎಂಬುದಾಗಿ ತಿಳಿಸಿದೆ.

ಇಂದೇ ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನ ವದಂತಿ: ಕಿಲೋ ಮೀಟರ್‌ಗಟ್ಟಲೇ ಕ್ಯೂ ನಿಂತ ಜನರು.!

BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM1 Min Read

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM1 Min Read

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM1 Min Read
Recent News

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM

ಎರಡು ದಿನಗಳ ಅರ್ಜೆಂಟೀನಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ | PM Modi

05/07/2025 8:10 AM

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM

ಶ್ವೇತಭವನದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಸಹಿ ಹಾಕಿದ ಟ್ರಂಪ್ | ‘One Big Beautiful Bill’

05/07/2025 7:51 AM
State News
KARNATAKA

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

By kannadanewsnow0505/07/2025 8:18 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ…

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.