Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ‘ಪ್ರಾಂಶುಪಾಲರ ಹುದ್ದೆ’ಗೆ ಆಯ್ಕೆವರಿಗೆ ಮಹತ್ವದ ಮಾಹಿತಿ
KARNATAKA

BIG NEWS: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ‘ಪ್ರಾಂಶುಪಾಲರ ಹುದ್ದೆ’ಗೆ ಆಯ್ಕೆವರಿಗೆ ಮಹತ್ವದ ಮಾಹಿತಿ

By kannadanewsnow0910/11/2024 3:12 PM

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮರಿಟ್ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸಲು ಸೂಚಿಸಿದೆ.

ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಜ್ಞಾಪನಪತ್ರವನ್ನು ಹೊರಡಿಸಲಾಗಿದ್ದು, ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಸಲ್ಲಿಸಿರುವ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು ದಿನಾಂಕ:28.08.2024 ರೊಳಗಾಗಿ ಸಲ್ಲಿಸಲು ಉಲ್ಲೇಖ-(1) ರ ಈ ಕಛೇರಿಯ ಅಧಿಕೃತ ಜ್ಞಾಪನದಲ್ಲಿ ತಿಳಿಸಲಾಗಿತ್ತು. ತದನಂತರ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಉಲ್ಲೇಖ-(2) ರಂತೆ ದಿನಾಂಕ:03.09.2024 ರವರೆಗೆ ವಿಸ್ತರಿಸಿ, ದಾಖಲೆಗಳನ್ನು ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿತ್ತು. ಆದಾಗೂ ಈ ಅಧಿಕೃತ ಜ್ಞಾಪನದೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳು ಇದುವರೆವಿಗೂ ಅಪೇಕ್ಷಿತ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ ಎಂದಿದೆ.

ಆದ್ದರಿಂದ, ಈ ಅಧಿಕೃತ ಜ್ಞಾಪನದೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು (ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗಾಗಿ ವಡೆದಿಟ್ಟುಕೊಂಡಿರುವ ದೃಢೀಕೃತ ದಾಖಲೆಗಳು ದಿನಾಂಕ:15.11.2024 ರೊಳಗಾಗಿ ಈ ಕಛೇರಿಗೆ ಖುದ್ದು ಹಾಜರಾಗಿ ಸಲ್ಲಿಸಲು ಅಂತಿಮ ಅವಕಾಶವನ್ನು ನೀಡಲಾಗಿದೆ. ದಿನಾಂಕ:15.11.2024 ರ ನಂತರ ಸಲ್ಲಿಸುವ/ಸ್ವೀಕೃತವಾಗುವ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ದಾಖಲೆಗಳನ್ನು ಸಲ್ಲಿಸಬೇಕಿರುವ ವಿಧಾನ:

1. ಕಾಲೇಜು ಶಿಕ್ಷಣ ಇಲಾಖೆಯ ವೆಬ್ ಸೈಟ್ ನ “Selection of Principals” ಪೇಜ್ ನಲ್ಲಿ ಲಭ್ಯವಿರುವ “Basic and Qualification Details for Selection for the Post of Principal” ಲಿಂಕ್ ಮೂಲಕ ಶೈಕ್ಷಣಿಕ ಅರ್ಹತೆಯ ಹಾಗೂ ಮೀಸಲಾತಿ ವಿವರಗಳನ್ನು ಆನ್-ಲೈನ್ ನಮೂನೆಯಲ್ಲಿ ಆಪ್ ಲೋಡ್ ಮಾಡುವುದು.

2. ಆಪ್ ಲೋಡ್ ಮಾಡಿದ ಆನ್-ಲೈನ್ ನಮೂನೆಯಲ್ಲಿನ ವಿವರಗಳನ್ನು ಪ್ರಿಂಟ್ ಮಾಡಿ, ಸಹಿ ಮಾಡಿದ ಪ್ರತಿಯನ್ನು ದಿನಾಂಕ:15.11.2024 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸುವುದು. ದಿನಾಂಕ:15.11.2024 ರ ನಂತರ ಸಲ್ಲಿಸಲಾಗುವ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
3. ಸಲ್ಲಿಸಬೇಕಿರುವ ದಾಖಲಾತಿಗಳು:

೩. ಆನ್-ಲೈನ್ ನಮೂನೆಯಲ್ಲಿ ತಿಳಿಸಿರುವ ಎಲ್ಲಾ ದಾಖಲಾತಿಗಳು

b. Annexure-1 ರಲ್ಲಿ ನಮೂದಿಸಿರುವ ಎಲ್ಲಾ Research Articles ಗಳ ದೃಢೀಕರಿಸಿದ ಪ್ರತಿಗಳು
C. Annexure-2 ರಲ್ಲಿರುವಂತೆ Research Score ಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ದೃಢೀಕರಿಸಿದ್ದ ಪತಿಗಳು.

2002ರ ಬಳಿಕ ಆಸ್ಟ್ರೇಲಿಯಾ ವಿರುದ್ಧ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದ ಪಾಕಿಸ್ತಾನ | Pakistan hammer Australia

ಸುಳ್ಳು ಬಿಜೆಪಿಯ ಪ್ರಬಲ ಅಸ್ತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

Share. Facebook Twitter LinkedIn WhatsApp Email

Related Posts

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM1 Min Read

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM1 Min Read

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM2 Mins Read
Recent News

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಕಾಲೇಜುಗಳು ತಮ್ಮ ಪ್ರವೇಶ ರದ್ದುಗೊಳಿಸುವ ವಿದ್ಯಾರ್ಥಿಗಳಿಗೆ ‘ಶುಲ್ಕ’ ಮರು ಪಾವತಿಸುವುದು ಕಡ್ಡಾಯ ; UGC

09/11/2025 9:48 PM
State News
KARNATAKA

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

By kannadanewsnow0909/11/2025 10:13 PM KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ…

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.