Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

11/04/2026 9:08 AM

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » UG NEET-2024ರ ಪರೀಕ್ಷೆ ಬರೆದವರಿಗೆ ಮಹತ್ವದ ಮಾಹಿತಿ: ಸೀಟು ಹಂಚಿಕೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

UG NEET-2024ರ ಪರೀಕ್ಷೆ ಬರೆದವರಿಗೆ ಮಹತ್ವದ ಮಾಹಿತಿ: ಸೀಟು ಹಂಚಿಕೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0922/09/2024 8:24 PM

ಬೆಂಗಳೂರು: ಯುಜಿ ನೀಟ್ 2024ರ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಸಂಬಂಧಿಸಿದಂತೆ 2ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾದ ನಂತ್ರ, ಅಭ್ಯರ್ಥಿಗಳು ಈ ನಿಯಮಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.

ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಟಿ ನೀಟ್ 2024ಕ್ಕೆ ಸಂಬಂಧಿಸಿದಂತೆ ವಿವಿಧ ಕೋರ್ಸುಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಆ ನಂತ್ರ ಅಭ್ಯರ್ಥಿಗಳು ಈ ಕೆಳಕಂಡ ನಿಯಮಗಳ ಕಾರ್ಯ ವಿಧಾನಗಳನ್ನು ಅನುಸರಿಸುವಂತೆ ಸೂಚಿಸಿದೆ.

1. ಈಗಾಗಲೇ ತಿಳಿದಿರುವಂತೆ ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್‌ ಕೋರ್ಸುಗಳಿಗೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಯಾವುದೇ ಛಾಯ್ಡ್ಗಳು ಲಭ್ಯವಿರುವುದಿಲ್ಲ. ಅಂತಹ ಅಭ್ಯರ್ಥಿಗಳು ಹಂಚಿಕೆಯಾದ ಸೀಟಿಗೆ ಶುಲ್ಕವನ್ನು ಪಾವತಿಸಿ (ಶುಲ್ಕ ಪಾವತಿಸದಿದ್ದಲ್ಲಿ), ADMISSION ORDER ಡೌನ್‌ಲೋಡ್ ಮಾಡಿಕೊಂಡು ನಿಗದಿತ ದಿನಾಂಕದೊಳಗೆ ಕಾಲೇಜಿನಲ್ಲಿ ಪ್ರವೇಶ ಪಡೆಯ ತಕ್ಕದ್ದು. ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಹಿಂದಿನ ಸುತ್ತಿನಲ್ಲಿ ಈ ಮೊದಲು ಪಾವತಿಸಿದ್ದ ಶುಲ್ಕವನ್ನು ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.

2. ವೈದ್ಯಕೀಯ ಸೀಟಿಗೆ ಪಾವತಿಸಿದ್ದ CAUTION DEPOSIT ಅನ್ನು ಈ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿದ್ದಲ್ಲಿ ಮಾತ್ರ ಹೊಂದಾಣಿಕೆ ಮಾಡಲಾಗುವುದು. ವೈದ್ಯಕೀಯ ಸೀಟು ಹಂಚಿಕೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ CAUTION DEPOSIT ಅನ್ನು ಮರುಪಾವತಿಸಲಾಗುವುದು ಆದರೆ ಹಂಚಿಕೆಯಾದ ಬೇರೆ ಕೋರ್ಸುಗಳಿಗೆ CAUTION DEPOSIT ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.

3. ವೈದ್ಯಕೀಯ ಸೀಟು ಹಂಚಿಕೆಯಾದವರು ಪ್ರಾಧಿಕಾರದಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸುವ ಬಗ್ಗೆ ನೀಡಿರುವ ಪ್ರತ್ಯೇಕವಾದ ಪ್ರಕಟಣೆಯನ್ನು ಓದಿಕೊಳ್ಳಿ, ಖಾಸಗಿ ಕಾಲೇಜುಗಳಲ್ಲಿ, ಸರ್ಕಾರಿ ಕೋಟದ ವೈದ್ಯಕೀಯ ಸೀಟುಗಳನ್ನು ಪಡೆದವರು ಅಥವಾ ಖಾಸಗಿ ಕೋಟದ ವೈದ್ಯಕೀಯ ಸೀಟುಗಳನ್ನು ಖಾಸಗಿ ಕಾಲೇಜುಗಳಲ್ಲಿ ಪಡೆದವರು, ಮೂಲ ದಾಖಲೆಗಳನ್ನು ಎರಡು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಯೊಂದಿಗೆ ಕೆಇಎ, ಬೆಂಗಳೂರು ಇಲ್ಲಿ ಸಲ್ಲಿಸಬೇಕು. (ಸಲ್ಲಿಸದೇ ಇರುವವರು ಮಾತ್ರ)

4. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಸೀಟುಗಳನ್ನು ಪಡೆದವರು ಹಾಗು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಅಥವಾ ಮ್ಯಾನೇಜ್‌ಮೆಂಟ್ ಕೋಟದ ವೈದ್ಯಕೀಯ ಸೀಟುಗಳನ್ನು ಪಡೆದವರು ಮತ್ತು ದಂತವೈದ್ಯಕೀಯ | ಆಯುಷ್ ಸೀಟನ್ನು ಪಡೆದವರು ಮೂಲ ದಾಖಲೆಗಳನ್ನು ಕೆಇಎ, ಬೆಂಗಳೂರು ಇಲ್ಲಿ ಸಲ್ಲಿಸಬಾರದು, ಆದರೆ ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯುವ ಸಮಯದಲ್ಲಿ ಆಯಾ ಕಾಲೇಜಿನಲ್ಲಿಯೇ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.

5. ಹಂಚಿಕೆಯಾಗಿರುವ ವೈದ್ಯಕೀಯ ಸೀಟುಗಳು ಬೇಡವೆನಿಸಿದಲ್ಲಿ ದಿನಾಂಕ 25-09-2024 ಸಂಜೆ 5.30 ರೊಳಗೆ KEA, Bangalore ಗೆ ಖುದ್ದಾಗಿ ಬಂದು ಸೀಟು ರದ್ದು ಪಡಿಸಿಕೊಳ್ಳುವುದು. Caution Deposit amount will be forfeited.

6. ಹಂಚಿಕೆಯಾಗಿರುವ ದಂತವೈದ್ಯಕೀಯ / ಆಯುಷ್ ಸೀಟುಗಳು ಬೇಡವೆನಿಸಿದಲ್ಲಿ ದಿನಾಂಕ 25-09-2024 ಸಂಜೆ 5.30 ರೊಳಗೆ KEA, Bangalore ಗೆ ಖುದ್ದಾಗಿ ಬಂದು ರೂ.10,000/- ದಂಡ ಪಾವತಿಸಿ ಸೀಟು ರದ್ದು ಪಡಿಸಿಕೊಳ್ಳುವುದು. (Executive Director, KEA (payable at Bangalore) ಇವರ ಹೆಸರಿನಲ್ಲಿ ಪಡೆದ ಡಿಡಿ ಸಲ್ಲಿಸಬೇಕು – ಪಾವತಿ .ಇಲ್ಲದೇ ಇದ್ದಲ್ಲಿ)

7. ಈ ಮೇಲಿನ 5 ಮತ್ತು 6 ರಂತೆ ದಂಡ ಪಾವತಿಸಿ ರದ್ದು ಪಡಿಸಿಕೊಂಡ ನಂತರ Online Mop-Up Round ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. Online Mop-Up Round ನಲ್ಲಿ ಹೊಸದಾಗಿ ಸೇರಿಸುವ options ಗಳು ಸೀಟುಗಳ ಲಭ್ಯತೆಗೆ ಒಳಪಟ್ಟಿರುತ್ತದೆ, ನಿಮ್ಮ ನಂತರದ ಅಭ್ಯರ್ಥಿಗಳು ಈಗಾಗಲೇ options ಗಳನ್ನು ನಮೂದಿಸಿರಬಹುದು ಮತ್ತು ಅರ್ಹತೆಯ ಆಧಾರದ ಮೇಲೆ ಸೀಟು ಹಂಚಿಕೆಯಾಗಿರಬಹುದು.

8. ಸೀಟು ರದ್ದು ಪಡಿಸಿಕೊಳ್ಳದ ಹಾಗು ಕಾಲೇಜಿಗೂ ಸೇರ್ಪಡೆಗೊಳ್ಳದವರು ಒಂದು ವರ್ಷದ ಶುಲ್ಕ ಮತ್ತು ರೂ. 10,000/- ಪಾವತಿಸಬೇಕು ಎಂಬುದಾಗಿ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

#UGNEET ಎರಡನೇ ಸುತ್ತಿನ ಸೀಟು‌ ಹಂಚಿಕೆ ಫಲಿತಾಂಶ ಪ್ರಕಟಣೆ ನಂತರ ಅಭ್ಯರ್ಥಿಗಳು ಅನುಸರಿಸಬೇಕಾದ ಕಾರ್ಯವಿಧಾನಗಳು ಇಂತಿವೆ. ಎಚ್ಚರಿಕೆಯಿಂದ ಓದಿ ಆ ಪ್ರಕಾರ ಮಾಡಿ.Visit #KEA website for more information.
– H Prasanna ED KEA@CMofKarnataka @drmcsudhakar pic.twitter.com/RyLXogvQFf

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) September 22, 2024

Chess Olympiad 2024: ‘ಚೆಸ್ ಒಲಿಂಪಿಯಾಡ್‌’ನಲ್ಲಿ ಭಾರತ ಮಹಿಳಾ ತಂಡ ಚಿನ್ನ ಗೆಲುವು

ನಿಮಗಿದು ಗೊತ್ತಾ? ಭಾರತದ ‘ನೋಟು’ಗಳಲ್ಲಿ ಈ ವಿಶೇಷಗಳಿವೆ | Indian Currency Note

ಇರಾನ್ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 30 ಕಾರ್ಮಿಕರು ಸಾವು, ಹಲವರಿಗೆ ಗಾಯ | Iran coal mine blast

Share. Facebook Twitter LinkedIn WhatsApp Email

Related Posts

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

11/04/2026 9:08 AM2 Mins Read

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM2 Mins Read

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM1 Min Read
Recent News

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

11/04/2026 9:08 AM

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM
State News
KARNATAKA

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮಾರ್ಗಸೂಚಿ ಪ್ರಕಟ : ನೀತಿ ಸಂಹಿತೆ ಜಾರಿ.!

By kannadanewsnow5711/04/2026 9:08 AM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.…

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.