Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ಬ್ರೇಕ್ : ದೇಹವನ್ನು ತಂಪಾಗಿರಿಸಲು ಇಲ್ಲಿವೆ ನೈಸರ್ಗಿಕ ಪಾನೀಯಗಳು.!

17/04/2026 12:58 PM

BREAKING : ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

17/04/2026 12:51 PM

ಇನ್ನು ಗ್ಯಾಸ್ ಸಿಲಿಂಡರ್ ಅವಶ್ಯಕತೆಯೇ ಇಲ್ಲ; ಮನೆಯಲ್ಲೇ ತಯಾರಿಸಿ ‘ರಾಕೆಟ್ ಸ್ಟೌವ್’ | WATCH VIDEO

17/04/2026 12:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘1000 VA ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ಜ.6ರಿಂದ ‘ಮೂಲ ದಾಖಲಾತಿ’ಗಳ ಪರಿಶೀಲನೆ ಆರಂಭ
KARNATAKA

‘1000 VA ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ಜ.6ರಿಂದ ‘ಮೂಲ ದಾಖಲಾತಿ’ಗಳ ಪರಿಶೀಲನೆ ಆರಂಭ

By kannadanewsnow0921/12/2024 6:53 PM

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇದ್ದಂತ 1000 ಗ್ರಾಮ ಆಡಳಿತಾಧಿಕಾರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ ಕೀ ಉತ್ತರ, ಕಟ್ ಆಫ್ ಅಂಕ, ತಾತ್ಕಾಲಿಕ ಆಯ್ಕೆ ಪಟ್ಟಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬಳಿಕ ಈಗ 1:3 ಅನುಪಾತದಡಿ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಜ.6ರಿಂದ ಆರಂಭಗೊಳ್ಳಲಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಗ್ರಾಮ ಆಡಳಿತ ಅಧಿಕಾರಿ, ನೇರನೇಮಕಾತಿ ಆಯ್ಕೆ ಸಮಿತಿಯವರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 31 ಗ್ರಾಮ ಅಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು 1288 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ ಒಟ್ಟು 1288 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು (ನಿಗದಿತ ದಿನಾಂಕದೊಳಗೆ ಪಡೆಯಲಾದ) ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ ದಿನಾಂಕ: 06.01.2025 ರಿಂದ 07.01.2025 ರವರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಮಯ 11:00 ಘಂಟೆ ಯಿಂದ ಸಂಜೆ 5:00 ಘಂಟೆ ರೂಳಗಾಗಿ ಖುದ್ದಾಗಿ ಹಾಜರಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವುದು, ಗೈರು ಹಾಜರಾದಲ್ಲಿ ಎರಡನೇ ಅವಕಾಶವನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

GM_Ex service 02 ಅಭ್ಯರ್ಥಿಗಳು ಮತ್ತು SC PH 01 ಅಭ್ಯರ್ಥಿ ಮತ್ತು 2A_PH 01 ಅಭ್ಯರ್ಥಿ ಅನುಪಾತದಲ್ಲಿ ಲಭ್ಯವಿಲ್ಲದಿರುವುದರಿಂದ 89 ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾಗಿ ಹೇಳಿದ್ದಾರೆ.

BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!

BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ಬ್ರೇಕ್ : ದೇಹವನ್ನು ತಂಪಾಗಿರಿಸಲು ಇಲ್ಲಿವೆ ನೈಸರ್ಗಿಕ ಪಾನೀಯಗಳು.!

17/04/2026 12:58 PM2 Mins Read

BREAKING : ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

17/04/2026 12:51 PM1 Min Read

ಇನ್ನು ಗ್ಯಾಸ್ ಸಿಲಿಂಡರ್ ಅವಶ್ಯಕತೆಯೇ ಇಲ್ಲ; ಮನೆಯಲ್ಲೇ ತಯಾರಿಸಿ ‘ರಾಕೆಟ್ ಸ್ಟೌವ್’ | WATCH VIDEO

17/04/2026 12:50 PM2 Mins Read
Recent News

ಬೇಸಿಗೆಯ ಬಿಸಿಲಿಗೆ ಬ್ರೇಕ್ : ದೇಹವನ್ನು ತಂಪಾಗಿರಿಸಲು ಇಲ್ಲಿವೆ ನೈಸರ್ಗಿಕ ಪಾನೀಯಗಳು.!

17/04/2026 12:58 PM

BREAKING : ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

17/04/2026 12:51 PM

ಇನ್ನು ಗ್ಯಾಸ್ ಸಿಲಿಂಡರ್ ಅವಶ್ಯಕತೆಯೇ ಇಲ್ಲ; ಮನೆಯಲ್ಲೇ ತಯಾರಿಸಿ ‘ರಾಕೆಟ್ ಸ್ಟೌವ್’ | WATCH VIDEO

17/04/2026 12:50 PM

BIG NEWS : UCCಗೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ’ : ಮುಸ್ಲಿಂ ವೈಯಕ್ತಿಕ ಕಾನೂನು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಮತ

17/04/2026 12:37 PM
State News
KARNATAKA

ಬೇಸಿಗೆಯ ಬಿಸಿಲಿಗೆ ಬ್ರೇಕ್ : ದೇಹವನ್ನು ತಂಪಾಗಿರಿಸಲು ಇಲ್ಲಿವೆ ನೈಸರ್ಗಿಕ ಪಾನೀಯಗಳು.!

By kannadanewsnow5717/04/2026 12:58 PM KARNATAKA 2 Mins Read

ದೇಶಾದ್ಯಂತ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಕರ್ನಾಟಕ  ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ತಾಪಮಾನ ಈಗಾಗಲೇ 40 ಡಿಗ್ರಿ…

BREAKING : ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

17/04/2026 12:51 PM

ಇನ್ನು ಗ್ಯಾಸ್ ಸಿಲಿಂಡರ್ ಅವಶ್ಯಕತೆಯೇ ಇಲ್ಲ; ಮನೆಯಲ್ಲೇ ತಯಾರಿಸಿ ‘ರಾಕೆಟ್ ಸ್ಟೌವ್’ | WATCH VIDEO

17/04/2026 12:50 PM

BREAKING : ರಾಜ್ಯದಲ್ಲಿ ಯಮರಾಜನ ಅಟ್ಟಹಾಸ : ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 6 ಜನ ಸಜೀವ ದಹನ!

17/04/2026 12:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.