Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿರಿಯಾದ ಚರ್ಚ್‌ನಲ್ಲಿ ಇಸ್ಲಾಮಿಕ್ ಸ್ಟೇಟ್ ಆತ್ಮಾಹುತಿ ಬಾಂಬರ್ ದಾಳಿ: ಕನಿಷ್ಠ 15 ಸಾವು, ಹಲವರಿಗೆ ಗಾಯ | Syria news

22/06/2025 11:35 PM

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

22/06/2025 10:21 PM

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTC ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Jobs
KARNATAKA

KSRTC ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Jobs

By kannadanewsnow0928/06/2024 8:27 PM

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆ ಎಸ್ ಆರ್ ಟಿ ಸಿ ನಿಗಮದಿಂದ ಕರೆಯಲಾಗಿದ್ದಂತ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಆಯ್ಕೆಗೊಂಡಿದ್ದಂತವರಿಗೆ, ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಈಗ ಈ ಮೂಲದಾಖಲಾತಿಗಳ ಪರಿಶೀಲನೆಗೆ ಹಾಜರಾಗದಿದ್ದಂತ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020 ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಯ ಮೂಲ ದಾಖಲಾತಿ / ದೇಹದಾರ್ಢ್ಯತೆ ಪರಿಶೀಲನೆಯನ್ನು ಕರಾರಸಾ ನಿಗಮದ ಕೇಂದ್ರ ಕಛೇರಿಯಲ್ಲಿ ನಡೆಸಲಾಗುತ್ತಿದೆ ಎಂದಿದೆ.

ಸದರಿ ಮೂಲ ದಾಖಲಾತಿ ಪರಿಶೀಲನೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವುದು ಸೂಕ್ತವೆಂದು ನಿರ್ಧರಿಸಿ ದಿನಾಂಕ: 02-07-2024 ರಿಂದ  ಅವಕಾಶ ನೀಡಿ ಈ ಕೆಳಗಿನಂತೆ ದಿನಾಂಕ ನಿಗಧಿಪಡಿಸಲಾಗಿದೆ ಎಂದು ತಿಳಿಸಿದೆ.

ದಿನಾಂಕ ಅರ್ಜಿ ಸಂಖ್ಯೆ
ರಿಂದ ವರೆಗೆ
02.07.2024 D2000009 D2004188
03.07.2024 D2004194 D2008643
04.07.2024 D2008645 D2013204
05.07.2024 D2013207 D2017706
06.07.2024 D2017708 D2021784
08.07.2024 D2021786 D2025935
09.07.2024 D2025944 D2029997
10.07.2024 D2030003 D2033674
11.07.2024 D2033675 D2044974
12.07.2024 ಗೈರುಹಾಜರಿ ಹಾಗೂ ಉಳಿದ ಇತರೆ ಎಲ್ಲಾ ಅಭ್ಯರ್ಥಿಗಳು
13.07.2024

ಅದರಂತೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಎಸ್.‌ ಎಂ.ಎಸ್‌ ಮೂಲಕ ಮಾಹಿತಿ ನೀಡಿದ್ದು, ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಿಂದ ಅಂತಿಮ ಕರೆಪತ್ರವನ್ನು ಡೌನ್‌ ಲೋಡ್‌ ಮಾಡಿಕೊಂಡು ಅಗತ್ಯ ಮೂಲ ದಾಖಲಾತಿಗಳೊಂದಿಗೆ ನಿಗಧಿತ ದಿನಾಂಕ ಅಥವಾ ದಿ:13-07-2024 ರೊಳಗಾಗಿ ತಪ್ಪದೇ ಹಾಜರಾಗಲು ಸೂಚಿಸಲಾಗಿದೆ. ಇದು ಅಂತಿಮ ಅವಕಾಶವಾಗಿದ್ದು, ತದನಂತರ ಬಂದಲ್ಲಿ ಪರಿಗಣಿಸಲಾಗುವುದಿಲ್ಲ ಎಂಬುದಾಗಿ ತಿಳಿಸಿದೆ.

CBSE, ICSE ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು: ಶಿಕ್ಷಣ ಇಲಾಖೆ ಆದೇಶ

BREAKING: ಸದನದಲ್ಲೇ ಕುಸಿದು ಬಿದ್ದ ಕಾಂಗ್ರೆಸ್​​​ ಸಂಸದೆ ಪುಲೋ ದೇವಿ, ಆಸ್ಪತ್ರೆಗೆ ದಾಖಲು..!

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

22/06/2025 10:21 PM3 Mins Read

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM1 Min Read

BIG NEWS : ಭಕ್ತಾದಿಗಳ ಗಮನಕ್ಕೆ : ಮುರುಡೇಶ್ವರ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

22/06/2025 9:24 PM1 Min Read
Recent News

BREAKING: ಸಿರಿಯಾದ ಚರ್ಚ್‌ನಲ್ಲಿ ಇಸ್ಲಾಮಿಕ್ ಸ್ಟೇಟ್ ಆತ್ಮಾಹುತಿ ಬಾಂಬರ್ ದಾಳಿ: ಕನಿಷ್ಠ 15 ಸಾವು, ಹಲವರಿಗೆ ಗಾಯ | Syria news

22/06/2025 11:35 PM

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

22/06/2025 10:21 PM

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM

BIG NEWS : ಭಕ್ತಾದಿಗಳ ಗಮನಕ್ಕೆ : ಮುರುಡೇಶ್ವರ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

22/06/2025 9:24 PM
State News
KARNATAKA

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

By kannadanewsnow0922/06/2025 10:21 PM KARNATAKA 3 Mins Read

ಶಿವಮೊಗ್ಗ: ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ, ಸಮಯ ಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭಯದಂತ ಪಂಚಮಂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು…

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM

BIG NEWS : ಭಕ್ತಾದಿಗಳ ಗಮನಕ್ಕೆ : ಮುರುಡೇಶ್ವರ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

22/06/2025 9:24 PM

ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

22/06/2025 8:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.