Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದಿನಿಂದ ವಿಧಾನಸೌಧ ‘ಗೈಡೆಡ್ ಟೂರ್’ ಆರಂಭ : ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

01/06/2025 3:56 PM

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

01/06/2025 3:47 PM

ಗಲ್ಲಿಯಿಂದ ಸೂಪರ್ ಸ್ಟಾರ್ ತನಕ; ‘ಸದರನ್ ಸ್ಟ್ರೀಟ್ ಪ್ರೀಮಿಯರ್ ಕ್ರಿಕೆಟ್ ಲೀಗ್‌’ಗೆ ಅದ್ಧೂರಿ ಚಾಲನೆ

01/06/2025 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KSRTC ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment
KARNATAKA

‘KSRTC ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment

By kannadanewsnow0911/09/2024 8:49 PM

ಬೆಂಗಳೂರು: ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹುಮ್ಮಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ರಿಂದ ಚಾಲನಾ ವೃತ್ತಿ DDOT:18-09-2024 ಇಚ್ಚಿಸಿರುವ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದೆ.

ಈ ಸಂಬಂಧ ಅಭ್ಯರ್ಥಿಗಳು ದಿನಾಂಕ: 13-09-2024 ರಂದು ಮಧ್ಯಾಹ್ನ 1.00 ಗಂಟೆಯಿಂದ ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಿದೆ.

ವಿಶೇಷ ಸೂಚನೆ

ಸದರಿ ನೇಮಕಾತಿಯನ್ನು ಅಭ್ಯರ್ಥಿಗಳು ಗಣಕೀಕೃತ ಚಾಲನಾ ಪಥದಲ್ಲಿ ಗಳಿಸಿದ ಅಂಕಗಳ ಮೆರಿಟ್ ಹಾಗೂ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ನಡೆಯುವುದರಿಂದ ಮಾನವ ಹಸ್ತಕ್ಷೇಪ ಇರುವುದಿಲ್ಲ. ಆದುದರಿಂದ ಅಭ್ಯರ್ಥಿಗಳು ಯಾವುದೇ ಶಿಫಾರಸ್ಸು/ ಮಧ್ಯವರ್ತಿಗಳ ಅಮಿಷಗಳಿಗೆ ಒಳಗಾಗಬಾರದೆಂದು ಈ ಮೂಲಕ ಸ್ಪಷ್ಟಪಡಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಬಳ್ಳಾರಿ: ಸೆ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

BIG NEWS : ಇಂದಿನಿಂದ ವಿಧಾನಸೌಧ ‘ಗೈಡೆಡ್ ಟೂರ್’ ಆರಂಭ : ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

01/06/2025 3:56 PM1 Min Read

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

01/06/2025 3:47 PM1 Min Read

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

01/06/2025 3:28 PM3 Mins Read
Recent News

BIG NEWS : ಇಂದಿನಿಂದ ವಿಧಾನಸೌಧ ‘ಗೈಡೆಡ್ ಟೂರ್’ ಆರಂಭ : ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

01/06/2025 3:56 PM

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

01/06/2025 3:47 PM

ಗಲ್ಲಿಯಿಂದ ಸೂಪರ್ ಸ್ಟಾರ್ ತನಕ; ‘ಸದರನ್ ಸ್ಟ್ರೀಟ್ ಪ್ರೀಮಿಯರ್ ಕ್ರಿಕೆಟ್ ಲೀಗ್‌’ಗೆ ಅದ್ಧೂರಿ ಚಾಲನೆ

01/06/2025 3:31 PM

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

01/06/2025 3:28 PM
State News
KARNATAKA

BIG NEWS : ಇಂದಿನಿಂದ ವಿಧಾನಸೌಧ ‘ಗೈಡೆಡ್ ಟೂರ್’ ಆರಂಭ : ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

By kannadanewsnow0501/06/2025 3:56 PM KARNATAKA 1 Min Read

ಬೆಂಗಳೂರು : ರಾಜ್ಯದ ಶಕ್ತಿಸೌಧ ವಿಧಾನಸೌಧ ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ. ಹೀಗಾಗಿ ಶಕ್ತಿಸೌಧವನ್ನ ದೂರದಿಂದಲೇ ನೋಡಿ.. ಫೋಟೋ ಕ್ಲಿಕ್ಕಿಸಿ…

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

01/06/2025 3:47 PM

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

01/06/2025 3:28 PM

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

01/06/2025 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.