Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

06/07/2025 5:54 PM

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM

ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ, ಆಪರೇಷನ್ ಸಿಂಧೂರ್ ಥೀಮ್ ಮೇಲೆ ನೃತ್ಯ ಪ್ರದರ್ಶಿಸಿದ ಭಾರತೀಯರು: ವಿಡಿಯೋ ನೋಡಿ

06/07/2025 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘UPSC’ ಸೇರಿ ವಿವಿಧ ‘ಸ್ಪರ್ಧಾತ್ಮಕ ಪರೀಕ್ಷೆ’ಗೆ ‘ಉಚಿತ ತರಬೇತಿ’ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ
KARNATAKA

‘UPSC’ ಸೇರಿ ವಿವಿಧ ‘ಸ್ಪರ್ಧಾತ್ಮಕ ಪರೀಕ್ಷೆ’ಗೆ ‘ಉಚಿತ ತರಬೇತಿ’ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

By kannadanewsnow0908/02/2024 7:35 PM

ಬೆಂಗಳೂರು: ಯುಪಿಎಸ್ಸಿ, ಕೆಎಎಸ್, ಎಸ್ಎಸ್ ಸಿ, ಆರ್ ಆರ್ ಬಿ, ಬ್ಯಾಂಕಿಂಗ್, ಗ್ರೂಪ್-ಸಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ತರಬೇತಿಗಾಗಿ ಫೆಬ್ರವರಿ.18ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನಾಂಕ 18-02-2024ರಂದು ಯುಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾವಿಸುತಂವೆ ತಿಳಿಸಲಾಗಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.
  • ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ | ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
  • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
  • ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
    ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  • ಎತ್ತರವಾದ ಹಿಮ್ಮಡಿಯ ಶೂಗಳನ್ನು ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ನಿಷೇಧಿತ ವಸ್ತುಗಳ ಪಟ್ಟಿ

  • ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
  • ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  • ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.
  • ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  • • ತಲೆಯ ಮೇಲೆ ಟೋಪಿ/ HAT ಧರಿಸಿಬಾರದು.
  • • ಯಾವುದೇ ರೀತಿಯ ಮಾಸ್ಕ ಅನ್ನು ಧರಿಸುವಂತಿಲ್ಲ.
  • ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ.
  • ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
  • ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
  • ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
  • ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು.

ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ !

BIGG NEWS: ಈ ರಾಜ್ಯದಲ್ಲಿ ‘ಜೈಲಿನಲ್ಲೇ ಇರುವಾಗಲೇ’ ಗರ್ಭಿಣಿಯಾಗುತ್ತಿದ್ದಾರೆ ಮಹಿಳೆಯರು!

Share. Facebook Twitter LinkedIn WhatsApp Email

Related Posts

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

06/07/2025 5:54 PM2 Mins Read

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM1 Min Read

SHOCKING : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ‘ಹೃದಯಾಘಾತಕ್ಕೆ’ ವ್ಯಕ್ತಿ ಬಲಿ : 38ಕ್ಕೇರಿದ ಸಾವಿನ ಸಂಖ್ಯೆ!

06/07/2025 5:08 PM1 Min Read
Recent News

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

06/07/2025 5:54 PM

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM

ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ, ಆಪರೇಷನ್ ಸಿಂಧೂರ್ ಥೀಮ್ ಮೇಲೆ ನೃತ್ಯ ಪ್ರದರ್ಶಿಸಿದ ಭಾರತೀಯರು: ವಿಡಿಯೋ ನೋಡಿ

06/07/2025 5:24 PM

VIRAL VIDEO: ಹಾಲಿನ ಡಬ್ಬಕ್ಕೆ ಉಗಿದ ಮಾರಾಟಗಾರ, ಸಿಸಿಟಿವಿ ದೃಶ್ಯ ವೈರಲ್

06/07/2025 5:21 PM
State News
KARNATAKA

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

By kannadanewsnow0706/07/2025 5:54 PM KARNATAKA 2 Mins Read

ಬೆಂಗಳೂರು: ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯ ರೆಡ್ಡಿ ನೀಡಿತು a…

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM

SHOCKING : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ‘ಹೃದಯಾಘಾತಕ್ಕೆ’ ವ್ಯಕ್ತಿ ಬಲಿ : 38ಕ್ಕೇರಿದ ಸಾವಿನ ಸಂಖ್ಯೆ!

06/07/2025 5:08 PM

SHOCKING : ಯಾದಗಿರಿ : ಮೊಹರಂ ಕೆಂಡ ತುಳಿದ ಕೆಲವೇ ಕ್ಷಣಗಳಲ್ಲಿ ‘ಹೃದಯಘಾತಕ್ಕೆ’ ವ್ಯಕ್ತಿ ಬಲಿ

06/07/2025 4:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.