Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಸಿಎಂ ರೇಖಾ ಗುಪ್ತಾ ಭದ್ರತೆ: ಬೆದರಿಕೆ ಮೌಲ್ಯಮಾಪನದ ಬಳಿಕ CRPF ಮರು ನಿಯೋಜನೆ

10/09/2025 10:31 AM

ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿರುವ `ಗೆದ್ದಲು’ ನಿರ್ಮೂಲನೆ ಮಾಡಬಹುದು : ಇಲ್ಲಿದೆ ಟಿಪ್ಸ್.!

10/09/2025 10:29 AM

BREAKING : ಆನ್ಲೈನ್ ಆಪ್ ನಲ್ಲಿ ಸಾಲ ತೆಗೆದುಕೊಳ್ಳೋ ಮುನ್ನ ಹುಷಾರ್ : 2.38 ಲಕ್ಷ ಕಳೆದುಕೊಂಡ ಯುವಕ ಆತ್ಮಹತ್ಯೆ!

10/09/2025 10:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವಿತೀಯ PUC 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಹತ್ವದ ಮಾಹಿತಿ: ‘Option’ ದಾಖಲಿಸಲು ಲಿಂಕ್ ಬಿಡುಗಡೆ
KARNATAKA

ದ್ವಿತೀಯ PUC 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಹತ್ವದ ಮಾಹಿತಿ: ‘Option’ ದಾಖಲಿಸಲು ಲಿಂಕ್ ಬಿಡುಗಡೆ

By kannadanewsnow0929/09/2024 8:49 AM

ಬೆಂಗಳೂರು: ಇದೇ ಮೊದಲ ಬಾರಿಗೆ ಈ ವರ್ಷ ಮೂರು ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲಾಗಿತ್ತು. ಎರಡು ಬಾರಿ ಅನುತ್ತೀರ್ಣರಾದವರಿಗೆ ಮೂರನೇ ಬಾರಿಯೂ ಅವಕಾಶ ನೀಡಲಾಗಿತ್ತು. ಅಲ್ಲದೇ ಎರಡೂ ಬಾರಿ ಉತ್ತೀರ್ಣರಾದವರೂ ಮೂರನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಹೀಗೆ ಪರೀಕ್ಷೆ ಬರೆದಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕೆಇಎ ಬಿಡುಗಡೆ ಮಾಡಿದೆ.

ಹೌದು ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ Options ದಾಖಲಿಸಲು ಶನಿವಾರವೇ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ.

ಅ.4ರವರೆಗೆ ತಮಗೆ ಇಷ್ಟ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ದಾಖಲಿಸಿಕೊಳ್ಳಬಹುದು. ಈ ಸುತ್ತಿನಲ್ಲಿ ಸೀಟು ಸಿಕ್ಕಿದ‌ ನಂತರ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ ಎಂದು ತಿಳಿಸಿದೆ.

ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ Options ದಾಖಲಿಸಲು ಶನಿವಾರವೇ ಲಿಂಕ್ ಬಿಡುಗಡೆ ಮಾಡಲಾಗಿದೆ.
ಅ.4ರವರೆಗೆ ತಮಗೆ ಇಷ್ಟ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ದಾಖಲಿಸಿಕೊಳ್ಳಬಹುದು. ಈ ಸುತ್ತಿನಲ್ಲಿ ಸೀಟು ಸಿಕ್ಕಿದ‌ ನಂತರ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ.

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) September 28, 2024

#UGCET ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ಸೀಟು ಸಿಗದೇ ಇರುವವರು, ಮೊದಲ ಸುತ್ತಿನಲ್ಲಿ Choice & Options ದಾಖಲು ಮಾಡದವರಿಗೆ 2nd Extended ಸುತ್ತಿನಲ್ಲಿ ಭಾಗವಹಿಸಲು Options ದಾಖಲಿಗೆ ಸೆ.30ರಿಂದ ಅವಕಾಶ ನೀಡಲಾಗುವುದು.

#UGCET ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ಸೀಟು ಸಿಗದೇ ಇರುವವರು, ಮೊದಲ ಸುತ್ತಿನಲ್ಲಿ Choice & Options ದಾಖಲು ಮಾಡದವರಿಗೆ 2nd Extended ಸುತ್ತಿನಲ್ಲಿ ಭಾಗವಹಿಸಲು Options ದಾಖಲಿಗೆ ಸೆ.30ರಿಂದ ಅವಕಾಶ ನೀಡಲಾಗುವುದು.@CMofKarnataka @drmcsudhakar pic.twitter.com/gIcxNmzZix

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) September 28, 2024

ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ

BREAKING: ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

Share. Facebook Twitter LinkedIn WhatsApp Email

Related Posts

ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿರುವ `ಗೆದ್ದಲು’ ನಿರ್ಮೂಲನೆ ಮಾಡಬಹುದು : ಇಲ್ಲಿದೆ ಟಿಪ್ಸ್.!

10/09/2025 10:29 AM3 Mins Read

BREAKING : ಆನ್ಲೈನ್ ಆಪ್ ನಲ್ಲಿ ಸಾಲ ತೆಗೆದುಕೊಳ್ಳೋ ಮುನ್ನ ಹುಷಾರ್ : 2.38 ಲಕ್ಷ ಕಳೆದುಕೊಂಡ ಯುವಕ ಆತ್ಮಹತ್ಯೆ!

10/09/2025 10:26 AM1 Min Read

ಬೆಳಗಾವಿ : ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯ ಕೊಂದು ಅಪಘಾತದ ನಾಟಕ : ಪತಿ ಸೇರಿ ಮೂವರು ಅರೆಸ್ಟ್

10/09/2025 10:09 AM2 Mins Read
Recent News

ದೆಹಲಿ ಸಿಎಂ ರೇಖಾ ಗುಪ್ತಾ ಭದ್ರತೆ: ಬೆದರಿಕೆ ಮೌಲ್ಯಮಾಪನದ ಬಳಿಕ CRPF ಮರು ನಿಯೋಜನೆ

10/09/2025 10:31 AM

ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿರುವ `ಗೆದ್ದಲು’ ನಿರ್ಮೂಲನೆ ಮಾಡಬಹುದು : ಇಲ್ಲಿದೆ ಟಿಪ್ಸ್.!

10/09/2025 10:29 AM

BREAKING : ಆನ್ಲೈನ್ ಆಪ್ ನಲ್ಲಿ ಸಾಲ ತೆಗೆದುಕೊಳ್ಳೋ ಮುನ್ನ ಹುಷಾರ್ : 2.38 ಲಕ್ಷ ಕಳೆದುಕೊಂಡ ಯುವಕ ಆತ್ಮಹತ್ಯೆ!

10/09/2025 10:26 AM

ಪತ್ರಿಕಾಗೋಷ್ಠಿಯಲ್ಲಿ ಕುಸಿದು ಬಿದ್ದ ಸ್ವೀಡನ್ ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್| Watch video

10/09/2025 10:22 AM
State News
KARNATAKA

ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿರುವ `ಗೆದ್ದಲು’ ನಿರ್ಮೂಲನೆ ಮಾಡಬಹುದು : ಇಲ್ಲಿದೆ ಟಿಪ್ಸ್.!

By kannadanewsnow5710/09/2025 10:29 AM KARNATAKA 3 Mins Read

ಮಳೆಗಾಲದಲ್ಲಿ ತೇವಾಂಶ ಹೆಚ್ಚಾದ ಕಾರಣ, ಮರದ, ಕಬ್ಬಿಣದ ಬಾಗಿಲುಗಳು ಮತ್ತು ಗೋಡೆಗಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಅವಶ್ಯಕತೆಯಿದೆ. ಈ…

BREAKING : ಆನ್ಲೈನ್ ಆಪ್ ನಲ್ಲಿ ಸಾಲ ತೆಗೆದುಕೊಳ್ಳೋ ಮುನ್ನ ಹುಷಾರ್ : 2.38 ಲಕ್ಷ ಕಳೆದುಕೊಂಡ ಯುವಕ ಆತ್ಮಹತ್ಯೆ!

10/09/2025 10:26 AM

ಬೆಳಗಾವಿ : ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯ ಕೊಂದು ಅಪಘಾತದ ನಾಟಕ : ಪತಿ ಸೇರಿ ಮೂವರು ಅರೆಸ್ಟ್

10/09/2025 10:09 AM

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

10/09/2025 10:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.