Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಪ್ರಶಸ್ತಿ-2025 : `KSRTC’ಗೆ 11 ಬಾರಿ ಪ್ರಶಸ್ತಿ

07/12/2025 11:50 AM

BREAKING : ಗೋವಾದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಾವು : ನೈಟ್ ಕ್ಲಬ್ ಮಾಲೀಕ, ಮ್ಯಾನೇಜರ್ ಅರೆಸ್ಟ್.!

07/12/2025 11:35 AM

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 4 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ.!

07/12/2025 11:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋವಿಡ್‌ನಿಂದ ಗುಣಮುಖರಾದವರಿಗೆ ಮುಖ್ಯ ಮಾಹಿತಿ : ನಿಮ್ಮ ಹೃದಯದ ಆರೋಗ್ಯದ ಬಗ್ಗೆ ಇರಲಿ ಗಮನ
INDIA

ಕೋವಿಡ್‌ನಿಂದ ಗುಣಮುಖರಾದವರಿಗೆ ಮುಖ್ಯ ಮಾಹಿತಿ : ನಿಮ್ಮ ಹೃದಯದ ಆರೋಗ್ಯದ ಬಗ್ಗೆ ಇರಲಿ ಗಮನ

By kannadanewsnow5703/06/2024 10:09 AM

ನವದೆಹಲಿ :  ಕೊರೊನಾ ಪೊಸಿಟಿವ್‌ ಬಂದು ವಾಸಿಯಾದವರು ನಾವು ಹೇಳುವ ಈ ವಿಷಯವನ್ನು ತುಸು ಗಮನ ಕೊಡಿ. ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾಗಿ, ಕಾಲಾನಂತರ ಅವರ ಆರೋಗ್ಯದಲ್ಲಿ ಕೆಲ ಏರು ಪೇರು ಆಗುವ ಸಾಧ್ಯತೆ ಇರುತ್ತದೆ ಎಂದು ಸಂಶೋಧನೆಗಳು ಹೇಳುತ್ತಿವೆ. ಕೋವಿಡ್‌ ನಿಂದ ಗುಣಮುಖರಾದವರಲ್ಲಿ ಕಾಲಾನಂತರ ಹೃದಯ ಹಾಗು ರಕ್ತನಾಳ ಸಂಬಂಧಿ ಕಾಯಿಲೆಗಳು ಕಾಣಿಸಿಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. ಹಾಗಾಗಿ ಕೋವಿಡ್‌ನಿಂದ ಗುಣಮುಖರಾದವರು ತಪ್ಪದೇ ಮೂರು ತಿಂಗಳಿಗೊಮ್ಮೆ ತಮ್ಮ ಹೆಲ್ತ್‌ ಚೆಕ್‌ಅಪ್‌ ಮಾಡಿಸಿಕೊಳ್ಳುವುದು ಒಳ್ಳೆಯದು. ಇಲ್ಲದಿದ್ದರೆ ಕನಿಷ್ಟ ಪಕ್ಷ ಹೃದಯ ಪರೀಕ್ಷೆಯಾದರೂ ಮಾಡಿಸಿಕೊಳ್ಳಬೇಕು ಎನ್ನುತ್ತಾರೆ ವೈದ್ಯರು. 

ಕೋವಿಡ್‌ ಎರಡನೇ ಅಲೆ ಯುವ ವಯಸ್ಸಿನವರಿಗೆ ಹೆಚ್ಚು ಕಾಡಿದ್ದು, ಐವತ್ತು ವರ್ಷದ ಒಳಗಿನವರಿಗೂ ಈ ಹೃದಯ ಸಂಬಂಧಿ ಕಾಯಿಲೆ ಬರುವ ಸಂಭವ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮೂರು ತಿಂಗಳಿಗೊಮ್ಮೆ ಹೃದಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಅಭ್ಯಾಸವೆಂದು ವೈದ್ಯರು ಸಲಹೆ ನೀಡುತ್ತಾರೆ.

ಕೊರೊನಾ ತಗುಲಿದ ಮೇಲೆ ದೇಹ ಬಳಲಿರುತ್ತದೆ. ಹಾಗು ರೋಗನಿರೋಧಕ ಶಕ್ತಿ ಕಡಿಮೆಯಾಗಿರುತ್ತದೆ. ಹೀಗಿರುವಾಗ ದೇಹಕ್ಕೆ ಅಗತ್ಯವಾದ ಪ್ರೋಟೀನ್‌, ವಿಟಮಿನ್‌ಗಳ ಕೊರತೆ ಸರಿ ದೂಗಿಸುವ ಉತ್ತಮ ಆರೋಗ್ಯಕರವಾದ ಆಹಾರ ಸೇವನೆ ಮಾಡಬೇಕು. ಎಕ್ಸಸೈಸ್‌, ಯೋಗ, ಪ್ರಾಣಾಯಮಗಳನ್ನು ರೂಢಿಸಿಕೊಳ್ಳಬೇಕು. ಧೂಮಪಾನ, ಮಧ್ಯಪಾನ ವೆಸನಿಗಳು ಆದಷ್ಟು ಇದನ್ನು ಬಿಡುವ ಪ್ರಯತ್ನ ಮಾಡಿದರೆ ಒಳ್ಳೆಯದು. ಹೆಚ್ಚು ಕರಿದ ಹಾಗು, ಮಸಾಲಾಭರಿತ ಆಹಾರಗಳ ಸೇವನೆ ಮಾಡಬಾರದು. ದೇಹಕ್ಕೆ ಕೊಲೆಸ್ಟ್ರಾಲ್‌ ನೀಡುವಂತಹ ಆಹಾರಗಳನ್ನು ದೂರ ಮಾಡಬೇಕು. ಹೃದಯದ ಆರೋಗ್ಯಕ್ಕೆ ಹೆಚ್ಚು ಕಾಳಜಿ ನೀಡಬೇಕು. ಹೀಗೆ ಕೋವಿಡ್‌ನಿಂದ ಗುಣಮುಖರಾದವರು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆಯಾದರೂ ಹೃದಯ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು ಎನ್ನುತ್ತಾರೆ.

ಇನ್ನು ಲಸಿಕೆ ಪಡೆಯೋದು ಕೋವಿಡ್‌ ಹಾಗು ಹೃದಯ ಸಂಬಂಧಿ ಕಾಯಿಲೆಗಳಿಗೆ ಎಷ್ಟು ಪರಿಣಾಮಕಾರಿ ಎಂದು ನೋಡುವುದಾದರೆ. ಲಸಿಕೆ ಪಡೆದರೆ ಕೋವಿಡ್‌ ಬಂದರೂ ಅಷ್ಟು ಅಪಾಯವನ್ನು ಉಂಟು ಮಾಡುವುದಿಲ್ಲ. ಇನ್ನು ಹೃದಯ ಆರೋಗ್ಯದ ಬಗ್ಗೆ ಹೇಳುವುದಾದರೆ ದೇಹಕ್ಕೆ ಸೋಂಕಿನ ಅಪಾಯವನ್ನು ಕಡಿಮೆ ಮಾಡಿ ಹೃದಯದ ಆರೋಗ್ಯವನ್ನೂ ಕಾಪಾಡಲು ಇದು ತೀರಾ ಉತ್ತಮ ಪರಿಣಾಮಕಾರಿಯಾಗಿದೆ. ಹಾಗಾಗಿ ಲಸಿಕೆ ಪಡೆಯುವುದು ಅವಶ್ಯಕ ಎನ್ನುತ್ತಾರೆ ವೈದ್ಯರು.

ಹೀಗಾಗಿ ಕೋವಿಡ್‌ನಿಂದ ಗುಣಮುಖರಾದವರು ಎರಡೂ ಡೋಸ್‌ ಲಸಿಕೆ ಹಾಕಿಸಿಕೊಂಡು ಆಗಾಗ ಹೃದಯದ ಪರೀಕ್ಷೆ ಮಾಡಿಸಿಕೊಂಡು ಮುಂದಾಗುವ ಅಪಾಯವನ್ನು ತಡೆಗಟ್ಟಬಹುದು ಎಂದು ತಜ್ಞರು ಹೇಳುತ್ತಾರೆ.

Important information for those who have recovered from COVID-19: Take care of your heart health ಕೋವಿಡ್‌ನಿಂದ ಗುಣಮುಖರಾದವರಿಗೆ ಮುಖ್ಯ ಮಾಹಿತಿ : ನಿಮ್ಮ ಹೃದಯದ ಆರೋಗ್ಯದ ಬಗ್ಗೆ ಇರಲಿ ಗಮನ
Share. Facebook Twitter LinkedIn WhatsApp Email

Related Posts

BREAKING : ಗೋವಾದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಾವು : ನೈಟ್ ಕ್ಲಬ್ ಮಾಲೀಕ, ಮ್ಯಾನೇಜರ್ ಅರೆಸ್ಟ್.!

07/12/2025 11:35 AM1 Min Read

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 4 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ.!

07/12/2025 11:29 AM1 Min Read

ಉದ್ಯೋಗವಾರ್ತೆ : ಕಾನ್ಸ್ ಟೇಬಲ್ ಸೇರಿದಂತೆ `51,665′ ಸರ್ಕಾರಿ ಹುದ್ದೆಗಳ ನೇಮಕಾತಿ : ಡಿ.31 ರ ಮೊದಲು ಅರ್ಜಿ ಸಲ್ಲಿಸಿ

07/12/2025 9:30 AM1 Min Read
Recent News

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಪ್ರಶಸ್ತಿ-2025 : `KSRTC’ಗೆ 11 ಬಾರಿ ಪ್ರಶಸ್ತಿ

07/12/2025 11:50 AM

BREAKING : ಗೋವಾದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಾವು : ನೈಟ್ ಕ್ಲಬ್ ಮಾಲೀಕ, ಮ್ಯಾನೇಜರ್ ಅರೆಸ್ಟ್.!

07/12/2025 11:35 AM

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 4 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ.!

07/12/2025 11:29 AM

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/12/2025 11:20 AM
State News
KARNATAKA

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಪ್ರಶಸ್ತಿ-2025 : `KSRTC’ಗೆ 11 ಬಾರಿ ಪ್ರಶಸ್ತಿ

By kannadanewsnow5707/12/2025 11:50 AM KARNATAKA 1 Min Read

ಬೆಂಗಳೂರು : ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯದ ಸರ್ಕಾರಿ ಸಂಸ್ಥೆಗಳ ಪೈಕಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ…

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/12/2025 11:20 AM

ಜನಸ್ನೇಹಿ ಕ್ರಮಗಳಿಗೆ ಮಾದರಿಯಾದ ಬೆಂಗಳೂರಿನ ಬಿಟಿಎಂ ಕ್ಷೇತ್ರ: ಆಡುಗೋಡಿ ಸರ್ಕಾರಿ ಶಾಲೆಗೆ ತೆಲಂಗಾಣ ಶಿಕ್ಷಣ ಸುಧಾರಣಾ ಆಯೋಗ ಭೇಟಿ

07/12/2025 11:07 AM

BREAKING : ತುಂಗಭದ್ರಾ ಡ್ಯಾಂಗೆ ಕ್ರಸ್ಟ್ ಗೇಟ್ ಅಳವಡಿಕೆಗೆ ಚಾಲನೆ : ಯಾವುದೇ ವಿಘ್ನ ಬಾರದಿರಲು ಹೋಮ-ಹವನ, ಪೂಜೆ.!

07/12/2025 11:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.