Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWA : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ, ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

20/05/2025 7:12 PM

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

20/05/2025 7:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ
KARNATAKA

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

By kannadanewsnow0920/05/2025 7:07 PM

ಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಯ್‌ಡ್ ಅಂಕಗಳನ್ನು, ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್‌ನಲ್ಲಿ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಉಲ್ಲೇಖ 3 ರಲ್ಲಿ ಪ್ರಕಟಿಸಿ, ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 20-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂದು ತಿಳಿಸಿದೆ.

ಮುಂದುವರೆದು, ಉಲ್ಲೇಖ 4 ರಲ್ಲಿ ಇಇಡಿಎಸ್‌ನಲ್ಲಿ ಎಲ್ಲಾ ನೌಕರರ ಮಾಹಿತಿಯನ್ನು ಇಂದೀಕರಣ ಮಾಡಲು ದಿನಾಂಕ : 28-03-2025 ರವರೆಗೆ ಮತ್ತೊಮ್ಮೆ ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಅಲ್ಲದೇ ಉಲ್ಲೇಖ 5 ರಲ್ಲಿ ಇಇಡಿಎಸ್‌ನಲ್ಲಿ ಇಂದೀಕರಣಕ್ಕಾಗಿ ಈ ಹಿಂದೆ ಹಲವಾರು ಬಾರಿ ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಹೇಳಿದೆ.

ವರ್ಗಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಗಳ ನಿರ್ವಹಿಸಬೇಕಾಗಿರುವುದರಿಂದ ಮತ್ತು ಈಗಾಗಲೇ ಇಇಡಿಎಸ್‌ನಲ್ಲಿ ಮಾಹಿತಿ ಇಂದೀಕರಣಕ್ಕಾಗಿ ಸಾಕಷ್ಟು ಕಾಲಾವಕಾಶವನ್ನು ನೀಡಿರುವುದರಿಂದ ಇನ್ನೂ ಮುಂದೆ ಇಇಡಿಎಸ್‌ನಲ್ಲಿ ಇಂದೀಕರಣ / ತಿದ್ದುಪಡಿ / ಬದಲಾವಣೆಯನ್ನು ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ ಎಂದಿದೆ.

ಅಂತಿಮವಾಗಿ ಪ್ರಕಟಿಸಲ್ಪಟ್ಟ ಸೇವಾ ಅಂಕಗಳನ್ನೇ ಪ್ರಸಕ್ತ ಸಾಲಿನಲ್ಲಿ ನಡೆಯುವ ವರ್ಗಾವಣೆಯ ಎಲ್ಲಾ ಪ್ರಕ್ರಿಯೆಗಾಗಿ ಪರಿಗಣಿಸಲಾಗುವುದೆಂದು ತಿಳಿಸಲಾಗಿದೆ ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ ಅಂತಿಮ ಸೇವಾ ಅಂಕಗಳನ್ನು (weighted score) ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್, ಕ್ಷೇತ್ರಶಿಕ್ಷಣಾಧಿಕಾರಿಗಳ / ಉಪನಿರ್ದೇಶಕರ ಲಾಗಿನ್ ಹಾಗೂ ಇಲಾಖಾ ವೆಬ್‌ಸೈಟ್‌ನಲ್ಲಿ ಪುಕಟಿಸಲಾಗಿದೆ ಎಂದು ತಿಳಿಸುತ್ತಾ, ಸದರಿ ಮಾಹಿತಿಯನ್ನು ಎಲ್ಲಾ ಶಿಕ್ಷಕರಿಗೆ ತಲುಪಿಸಲು ಕ್ರಮವಹಿಸುವಂತೆ ಇಲಾಖೆಯ ಎಲ್ಲಾ ಕಛೇರಿಯ ಮುಖ್ಯಸ್ಥರಿಗೆ ಕೋರಿದ್ದಾರೆ.

ಐಪಿಎಲ್ 2025 ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ಸ್ಥಳ ಪ್ರಕಟಿಸಿದ ಬಿಸಿಸಿಐ | IPL 2025

GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

Share. Facebook Twitter LinkedIn WhatsApp Email

Related Posts

BIG NEWA : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ, ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

20/05/2025 7:12 PM1 Min Read

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM2 Mins Read

BREAKING : ಶಾಸಕ ಮುನಿರತ್ನಗೆ ಬಿಗ್ ಶಾಕ್ : ಲಂಚ ಸ್ವೀಕರಿಸಿದ ಪ್ರಕರಣದ ತನಿಖೆಗೆ, ಸಕ್ಷಮ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್

20/05/2025 6:34 PM1 Min Read
Recent News

BIG NEWA : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ, ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

20/05/2025 7:12 PM

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

20/05/2025 7:07 PM

ಐಪಿಎಲ್ 2025 ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ಸ್ಥಳ ಪ್ರಕಟಿಸಿದ ಬಿಸಿಸಿಐ | IPL 2025

20/05/2025 6:54 PM
State News
KARNATAKA

BIG NEWA : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ, ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

By kannadanewsnow0520/05/2025 7:12 PM KARNATAKA 1 Min Read

ಬೆಂಗಳೂರು : ಜನೌಷಧಿ ಕೇಂದ್ರಗಳ ಸ್ಥಾಪನೆ ವಿಚಾರದಲ್ಲಿ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಯ ವ್ಯವಹಾರಕ್ಕೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕಾಗಿ ಮಧ್ಯಪ್ರವೇಶಿಸಲಾಗದು…

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

20/05/2025 7:07 PM

BREAKING : ಶಾಸಕ ಮುನಿರತ್ನಗೆ ಬಿಗ್ ಶಾಕ್ : ಲಂಚ ಸ್ವೀಕರಿಸಿದ ಪ್ರಕರಣದ ತನಿಖೆಗೆ, ಸಕ್ಷಮ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್

20/05/2025 6:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.