Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still)

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ : ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

Gold Price : ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೆ, ಚಿನ್ನದ ದರದಲ್ಲಿ ಭಾರಿ ಇಳಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ
KARNATAKA

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

By ವಸಂತ್‌ ಬಿ ಈಶ್ವರಗೆರೆ

ಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಯ್‌ಡ್ ಅಂಕಗಳನ್ನು, ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್‌ನಲ್ಲಿ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಉಲ್ಲೇಖ 3 ರಲ್ಲಿ ಪ್ರಕಟಿಸಿ, ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 20-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂದು ತಿಳಿಸಿದೆ.

ಮುಂದುವರೆದು, ಉಲ್ಲೇಖ 4 ರಲ್ಲಿ ಇಇಡಿಎಸ್‌ನಲ್ಲಿ ಎಲ್ಲಾ ನೌಕರರ ಮಾಹಿತಿಯನ್ನು ಇಂದೀಕರಣ ಮಾಡಲು ದಿನಾಂಕ : 28-03-2025 ರವರೆಗೆ ಮತ್ತೊಮ್ಮೆ ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಅಲ್ಲದೇ ಉಲ್ಲೇಖ 5 ರಲ್ಲಿ ಇಇಡಿಎಸ್‌ನಲ್ಲಿ ಇಂದೀಕರಣಕ್ಕಾಗಿ ಈ ಹಿಂದೆ ಹಲವಾರು ಬಾರಿ ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಹೇಳಿದೆ.

ವರ್ಗಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಗಳ ನಿರ್ವಹಿಸಬೇಕಾಗಿರುವುದರಿಂದ ಮತ್ತು ಈಗಾಗಲೇ ಇಇಡಿಎಸ್‌ನಲ್ಲಿ ಮಾಹಿತಿ ಇಂದೀಕರಣಕ್ಕಾಗಿ ಸಾಕಷ್ಟು ಕಾಲಾವಕಾಶವನ್ನು ನೀಡಿರುವುದರಿಂದ ಇನ್ನೂ ಮುಂದೆ ಇಇಡಿಎಸ್‌ನಲ್ಲಿ ಇಂದೀಕರಣ / ತಿದ್ದುಪಡಿ / ಬದಲಾವಣೆಯನ್ನು ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ ಎಂದಿದೆ.

ಅಂತಿಮವಾಗಿ ಪ್ರಕಟಿಸಲ್ಪಟ್ಟ ಸೇವಾ ಅಂಕಗಳನ್ನೇ ಪ್ರಸಕ್ತ ಸಾಲಿನಲ್ಲಿ ನಡೆಯುವ ವರ್ಗಾವಣೆಯ ಎಲ್ಲಾ ಪ್ರಕ್ರಿಯೆಗಾಗಿ ಪರಿಗಣಿಸಲಾಗುವುದೆಂದು ತಿಳಿಸಲಾಗಿದೆ ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ ಅಂತಿಮ ಸೇವಾ ಅಂಕಗಳನ್ನು (weighted score) ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್, ಕ್ಷೇತ್ರಶಿಕ್ಷಣಾಧಿಕಾರಿಗಳ / ಉಪನಿರ್ದೇಶಕರ ಲಾಗಿನ್ ಹಾಗೂ ಇಲಾಖಾ ವೆಬ್‌ಸೈಟ್‌ನಲ್ಲಿ ಪುಕಟಿಸಲಾಗಿದೆ ಎಂದು ತಿಳಿಸುತ್ತಾ, ಸದರಿ ಮಾಹಿತಿಯನ್ನು ಎಲ್ಲಾ ಶಿಕ್ಷಕರಿಗೆ ತಲುಪಿಸಲು ಕ್ರಮವಹಿಸುವಂತೆ ಇಲಾಖೆಯ ಎಲ್ಲಾ ಕಛೇರಿಯ ಮುಖ್ಯಸ್ಥರಿಗೆ ಕೋರಿದ್ದಾರೆ.

ಐಪಿಎಲ್ 2025 ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ಸ್ಥಳ ಪ್ರಕಟಿಸಿದ ಬಿಸಿಸಿಐ | IPL 2025

GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

Share. Facebook Twitter LinkedIn WhatsApp Email

Related Posts

ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still)

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

2 Mins Read

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ : ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

1 Min Read

ಗೆಳೆಯ ಸಚಿವ ಡಿ ಸುಧಾಕರ್ ಅಗಲಿಕೆಗೆ ಬಿಕ್ಕಿ ಬಿಕ್ಕಿ ಅತ್ತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

3 Mins Read
Recent News
ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still)

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ : ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

Gold Price : ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೆ, ಚಿನ್ನದ ದರದಲ್ಲಿ ಭಾರಿ ಇಳಿಕೆ!

‘ಭಾರತೀಯರೇ ಒಂದು ವರ್ಷ ಚಿನ್ನ ಖರೀದಿಗೆ ಬ್ರೇಕ್ ಹಾಕಿ’: ಪ್ರಧಾನಿ ಮೋದಿ ಹೀಗೆ ಹೇಳಿದ್ದರ ಹಿಂದಿನ ಅಸಲಿ ಕಾರಣವೇನು?

State News
ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still) KARNATAKA

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಬೆಂಗಳೂರು: ರಾಜಧಾನಿಯ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ವರದಿಯಾಗಿದೆ. ಪ್ರೀತಿ ಪ್ರೇಮದ ವಿಚಾರದಲ್ಲಿ…

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ : ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ಗೆಳೆಯ ಸಚಿವ ಡಿ ಸುಧಾಕರ್ ಅಗಲಿಕೆಗೆ ಬಿಕ್ಕಿ ಬಿಕ್ಕಿ ಅತ್ತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

Karnataka Rain: ಕರ್ನಾಟಕದ ಈ 15 ಜಿಲ್ಲೆಗಳಿಗೆ ಮಳೆಯ ಸಂಭವ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.