Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಚಾರ್ ಧಾಮ ಯಾತ್ರೆಯ ಹೆಲಿಕಾಪ್ಟರ್ ಸೇವೆ ಸ್ಥಗಿತ | Char Dham Yatra

10/05/2025 2:44 PM

BREAKING : ಪಾಕಿಸ್ತಾನದ ವಿರುದ್ಧ ಪ್ರತಿದಾಳಿಯ ಮತ್ತೊಂದು ವಿಡಿಯೋ ರಿಲೀಸ್ ಮಾಡಿದ ಭಾರತೀಯ ಸೇನೆ | Watch Video

10/05/2025 2:42 PM

BREAKING: ಆಪರೇಷನ್ ಸಿಂದೂರ್‌ನಲ್ಲಿ ಮೋಸ್ಟ್ ವಾಂಟೆಂಡ್ ಉಗ್ರರು ಫಿನಿಶ್: ಇಲ್ಲಿದೆ ಭಾರತೀಯ ಸೇನೆ ಹತ್ಯೆಗೈದವರ ಲೀಸ್ಟ್

10/05/2025 2:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರಿಗೆ ಮಹತ್ವದ ಮಾಹಿತಿ: LPG ಗ್ಯಾಸ್ ಸಂಪರ್ಕ ಪಡೆಯಲು ಈ ನಿಯಮ ಪಾಲನೆ ಕಡ್ಡಾಯ
KARNATAKA

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: LPG ಗ್ಯಾಸ್ ಸಂಪರ್ಕ ಪಡೆಯಲು ಈ ನಿಯಮ ಪಾಲನೆ ಕಡ್ಡಾಯ

By kannadanewsnow0908/01/2025 6:20 PM

ಬಳ್ಳಾರಿ : ಜಿಲ್ಲೆಯಲ್ಲಿ ಅನಿಲ ಸಂಪರ್ಕ ಸೇವೆ ಪಡೆಯುವ ಎಲ್ಲಾ ಬಳಕೆದಾರರು (ಗ್ರಾಹಕರು) ತಮ್ಮ ದಿನನಿತ್ಯ ಬಳಸುವ ಗ್ಯಾಸ್ ಸಂಪರ್ಕದ ಬಗ್ಗೆ ಎಲ್ಲಾ ನಿಯಮ ತಿಳಿದುಕೊಂಡು ನಿಯಮಾನುಸಾರ ಬುಕ್ ಮಾಡಿಕೊಂಡು ಖರೀದಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

ಗ್ರಾಹಕರು ಸಂಬAಧಪಟ್ಟ ಗ್ಯಾಸ್ ಏಜೆನ್ಸಿಯವರಿಂದ ಮುದ್ರಿತ ರಶೀದಿ ಪಡೆಯಬೇಕು. ಮುದ್ರಿತವಾದ ರಶೀದಿಯಲ್ಲಿರುವ ಮೊತ್ತವನ್ನು ಮಾತ್ರ ಸಿಲಿಂಡರ್ ಡೆಲೆವರಿಯವರಿಗೆ ನೀಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ಮೊತ್ತ (ಟಿಪ್ಸ್) ನೀಡುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ರಶೀದಿಯಲ್ಲಿರುವ ನಂಬರ್‌ಗೆ ಕರೆ ಮಾಡಿ ತಮ್ಮ ಎಲ್ಲಾ ಸಂಶಯಗಳನ್ನು ಬಗೆಹರಿಸಿಕೊಳ್ಳಬಹುದು. ಸಿಲಿಂಡರ್‌ನ ಪೈಪ್ ಖರೀದಿಸುವಾಗ ಅದರ ಮೇಲೆ ನಮೂದಿಸಿರುವ ಮೊತ್ತ ಮಾತ್ರ ಕೊಟ್ಟು ಖರೀದಿಸಬೇಕು.

ಗ್ಯಾಸ್ ಏಜೇನ್ಸಿಯವರ ಪ್ರಮುಖ ಕರ್ತವ್ಯಗಳು

ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ಆನ್‌ಲೈನ್‌ನಲ್ಲಿ ಬುಕಿಂಗ್ ಮಾಡುವುದು ಮತ್ತು ಆನ್‌ಲೈನ್‌ನಲ್ಲಿ ಹಣ ಪಾವತಿ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದು. ಗ್ರಾಮೀಣ ಪ್ರದೇಶಗಳಲ್ಲಿ ಸಿಲಿಂಡರ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಡೆಲಿವರಿ ವಾಹನದ ಮೇಲೆ ಸಿಲಿಂಡರ್‌ನ ಮೊತ್ತದ ಬಗ್ಗೆ ಸಂಬAಧಿಸಿದ ಗ್ಯಾಸ್ ಏಜೆನ್ಸಿಯವರು ಮೊತ್ತದ ಪಟ್ಟಿಯನ್ನು ಪ್ರದರ್ಶಿಸುವುದು.

ಕಾನೂನು ಮಾಪನ ಶಾಸ್ತç ಇಲಾಖೆಯಿಂದ ತೂಕದ ಯಂತ್ರವನ್ನು ಸತ್ಯಾಪನೆ ಮತ್ತು ಮುದ್ರೆ ಹಾಕಿಸುವುದು ಹಾಗೂ ಸತ್ಯಾಪನೆ ಪ್ರಮಾಣವನ್ನು ನಿಯಮಾನುಸಾರ ಪ್ರದರ್ಶಿಸಿಸುವುದು. ಪ್ರತಿ ಡೆಲಿವರಿ ವಾಹನದಲ್ಲಿ ಸಿಲಿಂಡರ್ ತೂಕ ಮಾಡುವ “ಸ್ಟಿçಂಗ್ ಬ್ಯಾಲೆನ್ಸ್”ನ್ನು ಕಡ್ಡಾಯವಾಗಿ ಇಡಬೇಕು.

ಸಿಲೆಂಡರ್ ಡೆಲಿವರಿ ಮಾಡುವಾಗ ಗ್ರಾಹಕರು ಸಿಲಂಡರ್ ತೂಕ ಸರಿಯಾಗಿರುವುದನ್ನು ತೋರಿಸಲು ಕೇಳಿದಾಗ ಕಡ್ಡಾಯವಾಗಿ ಸ್ಟಿçಂಗ್ ಬ್ಯಾಲೆನ್ಸ್ ಮೂಲಕ ತೂಕ ಮಾಡಿ ಸಿಲೆಂಡರ್ ಮೇಲೆ ಬರೆದಿರುವ ನಿವ್ವಳ ತೂಕ (Gross Weight) ಸರಿಯಾಗಿರುವುದನ್ನು ತೂಕ ಮಾಡಿ ಗ್ರಾಹಕರಿಗೆ ದೃಢಪಡಿಸಬೇಕು.

ಗ್ರಾಹಕರಿಂದ ಮುದ್ರಿತ ಬಿಲ್‌ನಲ್ಲಿ ನಮೂದಾಗಿರುವ ಮೊತ್ತವನ್ನು ಮಾತ್ರ ಸಿಲಿಂಡರ್ ಡೆಲಿವರಿಗಾಗಿ ಪಡೆಯುವುದು, ಮುದ್ರಿತ ಬಿಲ್ಲಿಗಿಂತ ಹೆಚ್ಚಿನ ಮೊತ್ತವನ್ನು ಪಡೆಯುವುದು ಅಥವಾ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಡುವುದು Legal Metrology PC Rules-2011 ರ 18(2) ರ ಉಲ್ಲಂಘನೆಯಾಗುತ್ತದೆ.

ಗ್ಯಾಸ್ ಡೆಲೆವರಿ ಮಾಡುವ ವಾಹನಗಳನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ಸುರಕ್ಷೆ ಕಾಪಾಡಿಕೊಳ್ಳಬೇಕು. ಯಾವುದೇ ಅನಧೀಕೃತ ವಾಹನಗಳಲ್ಲಿ ಸಿಲಿಂಡರ್ ಸರಬರಾಜು ಮಾಡುವಂತಿಲ್ಲ. ಒಂದು ವೇಳೆ ಮಾಡಿದ್ದಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಮೇಲ್ಕಂಡ ಹಾಗೂ ನಿಯಮಾನುಸಾರ ಸಮರ್ಪಕವಾಗಿ ಗ್ರಾಹಕರಿಗೆ ಸೇವೆ ಒದಗಿಸದೆ ಇರುವ ಗ್ಯಾಸ್ ಏಜೇನ್ಸಿಗಳ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

BREAKING: ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು: ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ 6 ನಕ್ಸಲರು ಶರಣಾಗತಿ | Naxals Surrender

Share. Facebook Twitter LinkedIn WhatsApp Email

Related Posts

ಪಾಕ್ ಉದ್ವಿಗ್ನತೆ: ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಪರಮೇಶ್ವರ್

10/05/2025 2:20 PM2 Mins Read

SHOCKING : ವಿಜಯಪುರದಲ್ಲಿ ಘೋರ ದುರಂತ : ಆಟವಾಡುತ್ತಿದ್ದ ವೇಳೆ, ತೆರೆದ ಬಾವಿಗೆ ಬಿದ್ದು ಬಾಲಕ ಸಾವು!

10/05/2025 2:03 PM1 Min Read

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ.

10/05/2025 12:17 PM3 Mins Read
Recent News

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಚಾರ್ ಧಾಮ ಯಾತ್ರೆಯ ಹೆಲಿಕಾಪ್ಟರ್ ಸೇವೆ ಸ್ಥಗಿತ | Char Dham Yatra

10/05/2025 2:44 PM

BREAKING : ಪಾಕಿಸ್ತಾನದ ವಿರುದ್ಧ ಪ್ರತಿದಾಳಿಯ ಮತ್ತೊಂದು ವಿಡಿಯೋ ರಿಲೀಸ್ ಮಾಡಿದ ಭಾರತೀಯ ಸೇನೆ | Watch Video

10/05/2025 2:42 PM

BREAKING: ಆಪರೇಷನ್ ಸಿಂದೂರ್‌ನಲ್ಲಿ ಮೋಸ್ಟ್ ವಾಂಟೆಂಡ್ ಉಗ್ರರು ಫಿನಿಶ್: ಇಲ್ಲಿದೆ ಭಾರತೀಯ ಸೇನೆ ಹತ್ಯೆಗೈದವರ ಲೀಸ್ಟ್

10/05/2025 2:33 PM

BREAKING: ಕಂದಹಾರ ವಿಮಾನ ಅಪಹರಣದ ಉಗ್ರ ಮೊಹಮ್ಮದ್ ಯೂಸೂಫ್ ಅಜರ್ ಭಾರತೀಯ ಸೇನೆ ಹತ್ಯೆ | Masood Azhar

10/05/2025 2:26 PM
State News
KARNATAKA

ಪಾಕ್ ಉದ್ವಿಗ್ನತೆ: ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಪರಮೇಶ್ವರ್

By kannadanewsnow0910/05/2025 2:20 PM KARNATAKA 2 Mins Read

ಬೆಂಗಳೂರು : ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ…

SHOCKING : ವಿಜಯಪುರದಲ್ಲಿ ಘೋರ ದುರಂತ : ಆಟವಾಡುತ್ತಿದ್ದ ವೇಳೆ, ತೆರೆದ ಬಾವಿಗೆ ಬಿದ್ದು ಬಾಲಕ ಸಾವು!

10/05/2025 2:03 PM

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ.

10/05/2025 12:17 PM

Weather Update: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 12 ತನಕ ಭಾರಿ ಮಳೆ: ಹವಾಮಾನ ಇಲಾಖೆ

10/05/2025 12:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.