|Mysore Dasara 2022 : ನಾಳೆ ‘ಚಾಮುಂಡಿ ದೇವಿ’ ದರ್ಶನಕ್ಕೆ ಬರುವ ಭಕ್ತರಿಗೆ ಬಹುಮುಖ್ಯ ಮಾಹಿತಿ

ಮೈಸೂರು : ನಾಳೆ ಸೆ.26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು  ಮೈಸೂರು ದಸರಾಗೆ ಚಾಲನೆ ನೀಡಲಿದ್ದು, ಈ ಹಿನ್ನೆಲೆ ನಾಳೆ ಬೆಳಗ್ಗೆ 11:30 ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದರ್ಶನ ನಿರ್ಬಂಧಿಸಲಾಗಿದೆ. ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರಕಟಣೆ ಹೊರಡಿಸಿದ್ದು, ದಸರಾ ಉದ್ಘಾಟನೆ ಹಿನ್ನೆಲೆ ನಾಳೆ ಬೆಳಗ್ಗೆ 11:30 ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಿ ದರ್ಶನ ನಿರ್ಬಂಧಿಸಲಾಗಿದೆ ಎಂದು ಸೂಚ ನೆ ಹೊರಡಿಸಿದ್ದಾರೆ. ಅದೇ ರೀತಿ ರಾಷ್ಟ್ರಪತಿಯವರ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾರ್ವಜನಿಕರು … Continue reading |Mysore Dasara 2022 : ನಾಳೆ ‘ಚಾಮುಂಡಿ ದೇವಿ’ ದರ್ಶನಕ್ಕೆ ಬರುವ ಭಕ್ತರಿಗೆ ಬಹುಮುಖ್ಯ ಮಾಹಿತಿ