Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

14/01/2026 8:26 AM

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

Heart Attack: ಶೇ. 99ರಷ್ಟು ಹೃದಯಾಘಾತಕ್ಕೆ ಈ 4 ಅಂಶಗಳೇ ಕಾರಣ: ಹೊಸ ಸಂಶೋಧನೆಯಿಂದ ಬಯಲಾದ ಶಾಕಿಂಗ್ ಮಾಹಿತಿ!

14/01/2026 8:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಸೇವೆಯಲ್ಲಿದ್ದಾಗ ಮರಣ ಹೊಂದಿದ ‘NPS ನೌಕರರ ಕುಟುಂಬ ಪಿಂಚಣಿ’ ಬಗ್ಗೆ ಮಹತ್ವದ ಆದೇಶ
KARNATAKA

ರಾಜ್ಯ ಸರ್ಕಾರದಿಂದ ಸೇವೆಯಲ್ಲಿದ್ದಾಗ ಮರಣ ಹೊಂದಿದ ‘NPS ನೌಕರರ ಕುಟುಂಬ ಪಿಂಚಣಿ’ ಬಗ್ಗೆ ಮಹತ್ವದ ಆದೇಶ

By kannadanewsnow0911/12/2024 7:19 AM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಪ್ರಸ್ತಾವನೆಯೊಂದಿಗೆ ಪರಿಶೀಲನಾ ಪಟ್ಟಿಯನ್ನು ಸಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ.

ಈ ಸಂಬಂಧ ಖಜಾನೆ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಖಜಾನೆಯ ಪ್ರಭಾರಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್.ಪಿ.ಎಸ್. ನೌಕರರ ಕುಟುಂಬ ಪಿಂಚಣಿ ಪರಿವರ್ತನೆಯ ಪ್ರಸ್ತಾವನೆಗಳನ್ನು ರಾಜ್ಯದ ಖಜಾನೆಗಳಿಂದ ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುತ್ತಿರುವುದು ಸರಿಯಷ್ಟೇ, ಸದರಿ ಪುಸ್ತಾವನೆಗಳಲ್ಲಿ ಡಿ.ಡಿ.ಓ.ರವರು ಅಪೂರ್ಣ ಮಾಹಿತಿ ಹಾಗೂ ಅಪೂರ್ಣ ದಾಖಲೆಗಳನ್ನು ನೀಡುತ್ತಿದ್ದು, ಅವುಗಳನ್ನು ಗಮನಿಸದ ಖಜಾನಾಧಿಕಾರಿಗಳು ನೇರವಾಗಿ ಎನ್.ಪಿ.ಎಸ್. ಘಟಕಕ್ಕೆ ಪುಸ್ತಾವನಗಳನ್ನು ಸಲ್ಲಿಸುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗಿ ಎನ್.ಪಿ.ಎಸ್. ಘಟಕದಲ್ಲಿ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಸಾಧ್ಯವಾಗದೇ, ಪೂರಕ ದಾಖಲೆಗಳ ಕೊರತೆಯಿಂದ ಪುಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿದೆ ಎಂದಿದೆ.

ಈ ಸಂಬಂಧ ಪತ್ರದೊಂದಿಗೆ ಲಗತ್ತಿಸಲಾಗಿರುವ ಹೊಸ ಪರಿಶೀಲನಾ ಪಟ್ಟಿ (Check List) ಯಂತ ದಾಖಲೆಗಳನ್ನು ಸಿದ್ಧಪಡಿಸಿ, ದೃಢೀಕರಿಸಿ ಕಡ್ಡಾಯವಾಗಿ ಸಲ್ಲಿಸುವಂತೆ ತಿಳಿಸಿ ಪರಿಶೀಲನಾ ಪಟ್ಟಿ (Check List) ಯನ್ನು ಡಿಡಿಓಗಳಿಗೆ ನೀಡುವುದು ಹಾಗೂ ಸದರಿ ಪರಿಶೀಲನಾ ಪಟ್ಟಿಯನ್ವಯ ಡಿಡಿಓ ರವರಿಂದ ಪುಸ್ತಾವನ ಸ್ವೀಕರಿಸಿದ ನಂತರ ಖಜಾನಾಧಿಕಾರಿಗಳು ಪರಿಶೀಲಿಸಿ ತಮ್ಮ ಹಂತದಲ್ಲಿಯೇ ತಪ್ಪುಗಳನ್ನು ಸರಿಪಡಿಸಿ ಪುಸ್ತಾವನೆಗಳನ್ನು ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುವಂತೆ ಸೂಚಿಸಿದ್ದಾರೆ.

BIG NEWS: ಕೊಪ್ಪಳದ ಬಳಿಕ ‘ಚಿತ್ರದುರ್ಗ ಜಿಲ್ಲಾಸ್ಪತ್ರೆ’ಯಲ್ಲೂ ಬಾಣಂತಿ ಸಾವು

ಇಂದು ನಡೆಯಬೇಕಿದ್ದ ‘KEA ನೇಮಕಾತಿ ಪರೀಕ್ಷೆ’ಗಳು ನಾಳೆಗೆ ಮುಂದೂಡಿಕೆ | KEA Exam Postpone

Share. Facebook Twitter LinkedIn WhatsApp Email

Related Posts

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

14/01/2026 8:26 AM1 Min Read

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

14/01/2026 7:59 AM1 Min Read
Recent News

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

14/01/2026 8:26 AM

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

Heart Attack: ಶೇ. 99ರಷ್ಟು ಹೃದಯಾಘಾತಕ್ಕೆ ಈ 4 ಅಂಶಗಳೇ ಕಾರಣ: ಹೊಸ ಸಂಶೋಧನೆಯಿಂದ ಬಯಲಾದ ಶಾಕಿಂಗ್ ಮಾಹಿತಿ!

14/01/2026 8:16 AM

ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕೇವಲ ದಂಡವಲ್ಲ, ವಿಮೆ ಕೂಡ ದುಬಾರಿ!

14/01/2026 8:00 AM
State News
KARNATAKA

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

By kannadanewsnow5714/01/2026 8:26 AM KARNATAKA 1 Min Read

ಆರೋಗ್ಯಕರ ಜೀವನಕ್ಕೆ ಸರಿಯಾದ ನಿದ್ರೆ ಎಷ್ಟು ಮುಖ್ಯ ಎಂಬುದನ್ನು ವಿವರಿಸುವ ಅಮೆರಿಕದ ಒರೆಗಾನ್ ವಿಶ್ವವಿದ್ಯಾಲಯದ ಸಂಶೋಧಕರ ಇತ್ತೀಚಿನ ಸಂಶೋಧನೆಗಳು ಇಲ್ಲಿವೆ.…

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

14/01/2026 7:59 AM

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಭರ್ಜರಿ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

14/01/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.