Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ:

13/01/2026 7:48 PM

BIG NEWS : ಬಿಗ್ ಬಾಸ್ ಕನ್ನಡ ಸೀಸನ್ 12 : ಗಿಲ್ಲಿ ಪರ ಮತ ಕೇಳಿದ ಶಾಸಕ ನರೇಂದ್ರ ಸ್ವಾಮಿ!

13/01/2026 7:45 PM

BREAKING: ಕೇರಳದಲ್ಲಿ ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಲಾಠಿ ಚಾರ್ಜ್

13/01/2026 7:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಆಶಾ ಕಾರ್ಯಕರ್ತರ `ಗೌರವಧನ’ದ ವ್ಯತ್ಯಾಸ ಸರಿದೂಗಿಸಲು ಮಹತ್ವದ ಕ್ರಮ : ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದ ಆಶಾ ಕಾರ್ಯಕರ್ತರ `ಗೌರವಧನ’ದ ವ್ಯತ್ಯಾಸ ಸರಿದೂಗಿಸಲು ಮಹತ್ವದ ಕ್ರಮ : ಸಚಿವ ದಿನೇಶ್ ಗುಂಡೂರಾವ್

By kannadanewsnow5711/12/2025 12:23 PM

ಬೆಳಗಾವಿ : ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಬೇಕು ಎಂಬ ಬೇಡಿಕೆಯನ್ನಿಟ್ಟಿದ್ದಾರೆ. ಆದರೆ, ವಾಸ್ತವದಲ್ಲಿ ಅದನ್ನು ಪರಿಹರಿಸುವ ವಿಧಾನಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು,ಸಧ್ಯ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಬೇಕು ಎಂಬ ಬೇಡಿಕೆಯನ್ನಿಟ್ಟಿದ್ದಾರೆ. ಆದರೆ, ವಾಸ್ತವದಲ್ಲಿ ಅದನ್ನು ಪರಿಹರಿಸುವ ವಿಧಾನಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕಿದೆ ಎಂದರು.

ಆಶಾ ಕಾರ್ಯಕರ್ತೆಯರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತಿದರೂ, ಕೇಂದ್ರ ಸರ್ಕಾರ ಅವರ ಗೌರವಧನ ಹೆಚ್ಚಿಸದಿರುವುದು ಸಮಸ್ಯೆಯಾಗುತ್ತಿದೆ. ಇತ್ತೀಚಿಗೆ ₹1000 ಗೌರವಧನ ಹೆಚ್ಚಳ ಮಾಡಿರುವುದಾಗಿ ಹೇಳುತ್ತಾರಾದರೂ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಜೊತೆಗೆ ಸ್ಪಷ್ಟ ಆದೇಶವನ್ನು ಕೊಟ್ಟಿಲ್ಲ.

ಕಳೆದ ಬಜೆಟ್‌‌ನಲ್ಲಿ ನಮ್ಮ ರಾಜ್ಯದ ಪಾಲಿನ ಗೌರವಧನದ ₹40 ಕೋಟಿ ಹಣವನ್ನು ನಾವು ಹಾಗೆ ಇರಿಸಿಕೊಂಡಿದ್ದು, ಅದರಲ್ಲಿ ₹20 ಕೋಟಿ ಹಣವನ್ನು ಈ ವರ್ಷ ಬಿಡುಗಡೆ ಮಾಡುತ್ತೇವೆ. ಉಳಿದ ಹಣವನ್ನು ಕೇಂದ್ರ ಸರ್ಕಾರದ ಅನುದಾನ ಬಂದ ನಂತರ ಅದರ ಜೊತೆಗೆ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಲು ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40 ಅನುದಾನ ಕೊಡುತ್ತಿದ್ದು, ಕೇಂದ್ರದ ಹಣ ಬಿಡುಗಡೆ ವಿಳಂಬವಾಗಿದೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ ಎಂಬುದನ್ನು ತಿಳಿಸಿದೆ.

ರಾಜ್ಯದಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಪ್ರದೇಶವಾರು ಅನುಗುಣವಾಗಿ ಗೌರವಧನ ಸಿಗುತ್ತಿದೆ. ಜನಸಂಖ್ಯೆ ಮತ್ತು ಕಾರ್ಯವ್ಯಾಪ್ತಿ ಪ್ರದೇಶಗಳ ವ್ಯತ್ಯಾಸದಿಂದ ಈ ಗೌರವಧನದಲ್ಲೂ ವ್ಯತ್ಯಾಸವಿದೆ.ಒಟ್ಟಾರೆಯಾಗಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದು ಜೊತೆ ಸಮಾಲೋಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Important step to compensate for the difference in 'honorary allowance' of ASHA workers in the state: Minister Dinesh Gundu Rao
Share. Facebook Twitter LinkedIn WhatsApp Email

Related Posts

ನಾಳೆಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ:

13/01/2026 7:48 PM1 Min Read

BIG NEWS : ಬಿಗ್ ಬಾಸ್ ಕನ್ನಡ ಸೀಸನ್ 12 : ಗಿಲ್ಲಿ ಪರ ಮತ ಕೇಳಿದ ಶಾಸಕ ನರೇಂದ್ರ ಸ್ವಾಮಿ!

13/01/2026 7:45 PM1 Min Read

BREAKING: ಕೇರಳದಲ್ಲಿ ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಲಾಠಿ ಚಾರ್ಜ್

13/01/2026 7:43 PM1 Min Read
Recent News

ನಾಳೆಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ:

13/01/2026 7:48 PM

BIG NEWS : ಬಿಗ್ ಬಾಸ್ ಕನ್ನಡ ಸೀಸನ್ 12 : ಗಿಲ್ಲಿ ಪರ ಮತ ಕೇಳಿದ ಶಾಸಕ ನರೇಂದ್ರ ಸ್ವಾಮಿ!

13/01/2026 7:45 PM

BREAKING: ಕೇರಳದಲ್ಲಿ ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಲಾಠಿ ಚಾರ್ಜ್

13/01/2026 7:43 PM

ಕನ್ನಡಿಗರನ್ನು ಕೆಣಕಿದ ಕೇರಳ ಸರ್ಕಾರ : 100 ಕಿಮೀ ದೂರದಲ್ಲೇ ಅಯ್ಯಪ್ಪ ಸ್ವಾಮಿ ಮಾಲಾಧರಿಗಳ ವಾಹನ ತಡೆದು ಮೊಂಡಾಟ!

13/01/2026 7:06 PM
State News
KARNATAKA

ನಾಳೆಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ:

By kannadanewsnow0913/01/2026 7:48 PM KARNATAKA 1 Min Read

ಬೆಂಗಳೂರು: ನಾಳೆಯಿಂದ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭಗೊಳ್ಳಲಿದೆ.…

BIG NEWS : ಬಿಗ್ ಬಾಸ್ ಕನ್ನಡ ಸೀಸನ್ 12 : ಗಿಲ್ಲಿ ಪರ ಮತ ಕೇಳಿದ ಶಾಸಕ ನರೇಂದ್ರ ಸ್ವಾಮಿ!

13/01/2026 7:45 PM

BREAKING: ಕೇರಳದಲ್ಲಿ ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಲಾಠಿ ಚಾರ್ಜ್

13/01/2026 7:43 PM

ಕನ್ನಡಿಗರನ್ನು ಕೆಣಕಿದ ಕೇರಳ ಸರ್ಕಾರ : 100 ಕಿಮೀ ದೂರದಲ್ಲೇ ಅಯ್ಯಪ್ಪ ಸ್ವಾಮಿ ಮಾಲಾಧರಿಗಳ ವಾಹನ ತಡೆದು ಮೊಂಡಾಟ!

13/01/2026 7:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.