Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್
KARNATAKA

ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್

By kannadanewsnow0908/10/2025 4:29 PM

ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ.

ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು ಕ್ಲಮ್ ಅನ್ನು ಸಲ್ಲಿಸುವುದು ಅಂತ ಹೇಳಿದೆ.

ಇದಲ್ಲದೆ, SAST ಕಳೆದ ವರ್ಷದಲ್ಲಿ 3.07 ಲಕ್ಷ ಯಶಸ್ವಿನಿ ಫಲಾನುಭವಿಗಳಿಗೆ ABArK ಅಡಿಯಲ್ಲಿ ಪಾವತಿಸಲಾದ ರೂ.130.22 ಕೋಟಿ ಮೊತ್ತವನ್ನು ಸಹಕಾರ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮರುಪಾವತಿಸಿಕೊಳ್ಳಲು ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು.

ಈ ವ್ಯವಸ್ಥೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾರ್ಯಗತಗೊಳಿಸಲು SAST ಗೆ ಸೂಚಿಸಲಾಗಿದ್ದು, ಹಾಗೂ ಈ ಆದೇಶವನ್ನು ಅನುಷ್ಠಾನಗೊಳಿಸಲು ಏನಾದರು ಸಾಧಕ- ಬಾಧಕಗಳಿದ್ದಲ್ಲಿ ತಕ್ಷಣವೇ ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.

State government employees, take note You are only allowed to avail one benefit of the 'Arogya' scheme...! State government employees, take note You are only allowed to avail one benefit of the 'Arogya' scheme...!

‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

BREAKING : ಬೆಂಗಳೂರಲ್ಲಿ 23 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ವಿದೇಶಿ ಪ್ರಜೆ ಸೇರಿ 6 ಆರೋಪಿಗಳು ಅರೆಸ್ಟ್

ಸಾಗರದ ‘ಬುಲೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ಅ.10ರಂದು ‘RBD ಮೋಟಾರ್ಸ್’ನಿಂದ ‘ರಾಯಲ್ ಎನ್‌ಫೀಲ್ಡ್ ಶೋ ರೂಂ’ ಗ್ರಾಂಡ್ ಓಪನ್

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.