‘ನಟ ದರ್ಶನ್’ಗೆ ಹೈಕೋರ್ಟ್ ಬಿಗ್ ರಿಲೀಫ್: ಬೆಂಗಳೂರು ಬಿಟ್ಟು ಹೋಗದಂತೆ ವಿಧಿಸಿದ್ದ ಷರತ್ತು ಸಡಿಲಿಕೆ | Actor Darshan
ಬೆಂಗಳೂರು: ನಟ ದರ್ಶನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ಎನ್ನುವಂತೆ ಬೆಂಗಳೂರು ಬಿಟ್ಟು ಹೋಗದಂತೆ ವಿಧಿಸಿದ್ದಂತ ಷರತ್ತು ಸಡಿಲಗೊಳಿಸಿದೆ. ಈ ಮೂಲಕ ದೇಶಾದ್ಯಂತ ಸಂಚಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಅದರಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಷರತ್ತು ವಿಧಿಸಿತ್ತು. ಈ ಷರತ್ತು ಸಡಿಲಿಕೆ ಮಾಡುವಂತೆ ನಟ ದರ್ಶನ್ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿರುವಂತ ಹೈಕೋರ್ಟ್ … Continue reading ‘ನಟ ದರ್ಶನ್’ಗೆ ಹೈಕೋರ್ಟ್ ಬಿಗ್ ರಿಲೀಫ್: ಬೆಂಗಳೂರು ಬಿಟ್ಟು ಹೋಗದಂತೆ ವಿಧಿಸಿದ್ದ ಷರತ್ತು ಸಡಿಲಿಕೆ | Actor Darshan
Copy and paste this URL into your WordPress site to embed
Copy and paste this code into your site to embed