BREAKING NEWS : ಕೆಲವೇ ಕ್ಷಣಗಳಲ್ಲಿ ‘ಸಿದ್ದೇಶ್ವರ’ ಶ್ರೀಗಳಿಗೆ ಸರ್ಕಾರಿ ಗೌರವ ನಮನ ಸಲ್ಲಿಕೆ |Siddeshwara Swamiji

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿದ್ದೇಶ್ವರ ಶ್ರೀ ಅಂತಿಮ ವಿಧಿ ವಿಧಾನಕ್ಕೆ ಸಕಲ ಸಿದ್ದತೆ ಆರಂಭವಾಗಿದೆ. ಕೆಲವೇ ಕ್ಷಣಗಳಲ್ಲಿ ‘ಸಿದ್ದೇಶ್ವರ’ ಶ್ರೀಗಳಿಗೆ ಸರ್ಕಾರಿ ಗೌರವ ನಮನ ಸಲ್ಲಿಕೆಯಾಗಲಿದ್ದು, ಗೌರವ ನಮನ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಪೊಲೀಸರು ಕುಶಲತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಲಿದ್ದು, ನಂತರ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆ ಸೈನಿಕ ಶಾಲೆಯ ಗೇಟ್ ಬಂದ್ ಮಾಡಲಾಗಿದೆ.   ಇದಾದ ಬಳಿಕ … Continue reading BREAKING NEWS : ಕೆಲವೇ ಕ್ಷಣಗಳಲ್ಲಿ ‘ಸಿದ್ದೇಶ್ವರ’ ಶ್ರೀಗಳಿಗೆ ಸರ್ಕಾರಿ ಗೌರವ ನಮನ ಸಲ್ಲಿಕೆ |Siddeshwara Swamiji