BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಹಾಡಹಗಲೇ ತಹಶೀಲ್ದಾರ್ ಕಚೇರಿಯಲ್ಲೇ ‘ಶಿರಸ್ತೆದಾರ್’ಗೆ ಚಾಕು ಇರಿತ

ಬೀದರ್: ರಾಜ್ಯದಲ್ಲಿ ಬೆಚ್ಚಿ ಬೀಳುಸುವಂತ ಘಟನೆ ಎಂಬಂತೆ ಹಾಡಹಗಲೇ ತಹಶೀಲ್ದಾರ್ ಕಚೇರಿಯಲ್ಲೇ ಶಿರಸ್ತೆದಾರ್ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಪರಾರಿಯಾಗಿರುವಂತ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನ ತಹಶೀಲ್ದಾರ್ ಕಚೇರಿಯಲ್ಲೇ ಕರ್ತವ್ಯ ನಿರತ ಶಿರಸ್ತೆದಾರ್​ ಮೇಲೆ ಹಾಡಹಗಲೇ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವಂತ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಬೀದರ್​ ತಹಶಿಲ್ದಾರ್​ ಕಚೇರಿಯಲ್ಲಿ ಆಹಾರ ಶಾಖೆಯ ಶಿರಸ್ತೇದಾರ ಆಗಿರುವ ಅನಿಲ್‌ಕುಮಾರ್ ವ್ಯಾಸ್, ಎಂಬುವವರ ಮೇಲೆ  ಅಮನ್ ಜುಬೇರ್ ಎಂಬಾತ ಚಾಕು … Continue reading BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಹಾಡಹಗಲೇ ತಹಶೀಲ್ದಾರ್ ಕಚೇರಿಯಲ್ಲೇ ‘ಶಿರಸ್ತೆದಾರ್’ಗೆ ಚಾಕು ಇರಿತ