BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಂದೆಯೂ ನೇಣಿಗೆ ಶರಣು
ದಾವಣಗೆರೆ: ರಾಜ್ಯದಲ್ಲಿ ಧಾರುಣ ಘಟನೆ ಎನ್ನುವಂತೆ ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ಪತ್ನಿ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದಂತ ಪತಿಯೊಬ್ಬ, ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಮಕ್ಕಳಾದಂತ ಸಿಂಧುಶ್ರೀ ಮತ್ತು ಶ್ರೀಜಯ್ ಎಂಬುವರನ್ನು ಕೊಂದಿರುವಂತ ತಂದೆ ಉದಯ್ , ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಂದಹಾಗೇ ಮೂರು ತಿಂಗಳ ಹಿಂದಷ್ಟೇ … Continue reading BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಂದೆಯೂ ನೇಣಿಗೆ ಶರಣು
Copy and paste this URL into your WordPress site to embed
Copy and paste this code into your site to embed