BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಗೆ ಪೊಲೀಸರ ಕಿರುಕುಳ

ಮಂಡ್ಯ: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ಮಂಡ್ಯದಲ್ಲಿ ( Mandya ) ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತ ದಂಪತಿಗಳಿಗೆ ಪೊಲೀಸರು ಕಿರುಕುಳ ನೀಡಿರುವಂತ ಘಟನೆ ನಡೆದಿದೆ. ಈ ಘಟನೆಯ ವಿಷಯ ತಿಳಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಪೊಲೀಸರ ( Karnataka Police ) ಇಂತಹ ನಡೆಗೆ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗ: ನಾಳೆ ಸೊರಬದ ‘ರಂಗಮಂದಿರ’ದಲ್ಲಿ ‘ಲೋಕಾಯುಕ್ತ ಅಧಿಕಾರಿ’ಗಳಿಂದ ‘ಕುಂದುಕೊರತೆ ಅರ್ಜಿ’ ಸ್ವೀಕಾರ ಈ ಕುರಿತಂತೆ ಸರಣಿ ಟ್ವಿಟ್ ( Twitter ) ಮಾಡಿರುವಂತ … Continue reading BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಗೆ ಪೊಲೀಸರ ಕಿರುಕುಳ