Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

14 ದಿನಗಳ ಕಾಲ ಸಕ್ಕರೆ ತ್ಯಜಿಸಿದರೆ ನಿಮ್ಮ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಓದಿ!

​’ಯುವಜನತೆಯ ಭವಿಷ್ಯದ ವಿರುದ್ಧ ನಡೆದ ಅಪರಾಧ’: ನೀಟ್ ಪರೀಕ್ಷೆ ವಿವಾದದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕೆಂಡ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲೊಂದು ಅಮಾನವೀಯ ಘಟನೆ: ಮಂಡ್ಯದಲ್ಲಿ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಿದ ಮೃತನ ಕುಟುಂಬಸ್ಥರು
KARNATAKA

ರಾಜ್ಯದಲ್ಲೊಂದು ಅಮಾನವೀಯ ಘಟನೆ: ಮಂಡ್ಯದಲ್ಲಿ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಿದ ಮೃತನ ಕುಟುಂಬಸ್ಥರು

By ವಸಂತ ಬಿ ಈಶ್ವರಗೆರೆ

ಮಂಡ್ಯ :  ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸೋಮವಾದಂದು ಗ್ರಾಮದ ಸತೀಶ್‌ ಎಂಬ ಯುವಕ ಮೃತಪಟ್ಟಿದ್ದರು. ಅದೇ ಗ್ರಾಮದ ರೈತ ಅಂದಾನಿಗೌಡ ಸ್ಮಶಾನದ ರಸ್ತೆ ತನ್ನ ಜಮೀನಿನಲ್ಲಿ ಇದೆ ಎಂದು ಕಳೆದ ಹದಿನೈದು ದಿನಗಳ ಹಿಂದೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದ. ಹೀಗಾಗಿ ಸ್ಮಶಾನಕ್ಕೆ ಮೃತ ವ್ಯಕ್ತಿಯ ಶವವನ್ನು ಕೊಂಡೊಯ್ಯಲು ಸಾಧ್ಯವಾಗಿರಲಿಲ್ಲ. ಎಷ್ಟೇ ದಾರಿ ಬಿಡುವಂತೆ ಕೇಳಿದರೂ ರೈತ ಅಂದಾನಿಗೌಡ ಮಾತ್ರ, ನನ್ನ ಹೊಲ ಇದು. ದಾರಿ ಬಿಡೋದಿಲ್ಲ ಎಂಬುದಾಗಿ ಪಟ್ಟು ಹಿಡಿದಿದ್ದಾನೆ.

ಈ ಎಲ್ಲಾ ಕಾರಣದಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಹೆಬ್ಬಾಡಿಹುಂಡಿ ಗ್ರಾಮದ ಮೃತ ಸತೀಶ್ ಪಾರ್ಥೀವ ಶರೀರವನ್ನು ಸ್ಮಶಾನಕ್ಕೆ ಕೊಂಡೊಯ್ಯೋದಕ್ಕೆ ದಾರಿಯೇ ಇಲ್ಲದಂತೆ ಆಗಿತ್ತು. ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ರಸ್ತೆ ಮಧ್ಯೆಯೇ ಕುಟುಂಬಸ್ಥರು ನಡೆಸಿದ್ದಾರೆ.

ಒಟ್ಟಾರೆಯಾಗಿ ರಾಜ್ಯದಲ್ಲೇ ಅಮಾನವೀಯ ಘಟನೆ ಎನ್ನುವಂತೆ ಮಂಡ್ಯದಲ್ಲಿ ರಸ್ತೆಯಲ್ಲೇ ಅಂತ್ಯಕ್ರಿಯೆಯನ್ನು ಮೃತನ ಕುಟುಂಬಸ್ಥರು ಸ್ಮಶಾನಕ್ಕೆ ಹೋಗಲು ಸಾಧ್ಯವಾಗದೇ ನಡೆಸಿದಂತ ಘಟನೆ ನಡೆದಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

2 Mins Read

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

1 Min Read

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

1 Min Read
Recent News

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

14 ದಿನಗಳ ಕಾಲ ಸಕ್ಕರೆ ತ್ಯಜಿಸಿದರೆ ನಿಮ್ಮ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಓದಿ!

​’ಯುವಜನತೆಯ ಭವಿಷ್ಯದ ವಿರುದ್ಧ ನಡೆದ ಅಪರಾಧ’: ನೀಟ್ ಪರೀಕ್ಷೆ ವಿವಾದದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕೆಂಡ!

​ನೋಡಲು ಸಪೂರ, ಒಳಗಡೆ ಕೊಬ್ಬಿನ ಬೆಟ್ಟ! ‘ಸ್ಕಿನ್ನಿ ಫ್ಯಾಟ್’ ವ್ಯಕ್ತಿಗಳಿಗೂ ಕಾಡಬಹುದು ಅಧಿಕ ರಕ್ತದೊತ್ತಡ!

State News
KARNATAKA

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ಕೇಂದ್ರ ಸರ್ಕಾರವು ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿರುವ ಹಾಗೂ ಅಕ್ರಮಗಳ ಕುರಿತು ಸಿಬಿಐ…

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.