Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹದಾಯಿ ಯೋಜನೆಗೆ ಅನುಮತಿ ಪಡೆಯಲು ಪ್ರಯತ್ನ: ಬೊಮ್ಮಾಯಿ

27/07/2025 6:12 PM

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

27/07/2025 5:36 PM

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು 4 ಪರಿಣಾಮಕಾರಿ ಮಾರ್ಗಗಳಿವು | Cholesterol

27/07/2025 5:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್
KARNATAKA

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್

By KNN IT Team21/01/2024 6:40 PM

ಮಂಗಳೂರು : ನಾಳೆ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು ಕೈಗೊಳ್ಳಲಾಗಿದೆಯಾಗಿದೆ.

ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯಾಗಿದೆ.

– 131 ಸುಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
– ನಗರದಾದ್ಯಂತ 57 ಸೆಕ್ಟರ್ ಮೊಬೈಲ್ಗಳನ್ನು 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ.
– 14 ಸ್ಥಳಗಳಲ್ಲಿ ಚೆಕ್ಪಾಯಿಂಟ್ಗಳನ್ನು ನಿಯೋಜಿಸಲಾಗಿದೆ.
– 9 ಸಿ.ಎ.ಆರ್ ಮತ್ತು 3 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
– ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ.
– ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿದ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
– ರಾಜ್ಯದಲ್ಲಿ ಅಳವಡಿಸಾಲದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ನೀಡಿರುವುದಿಲ್ಲ.
– ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎ.ಸಿ.ಪಿ ರವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ.

– ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತುರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
– ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾದಿಸಿ ಫ್ಲೆಕ್ಸ್, ಬ್ಯಾನರ್ನ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ. ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.
– ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 21-01-2024ರ ಮಧ್ಯರಾತ್ರಿಯಿಂದ ದಿನಾಂಕ: 23-01-2024 ರ ಮುಂಜಾನೆಯ ವರೆಗೆ ನಗರದಲ್ಲಿರುವ ಎಲ್ಲಾ ರೀತಿಯ ಬಾರ್ಗಳು ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
– ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆಯಾಗಿದೆ.

Ayodhye Mangalore mangaluru commisionarate limits prana pratishte rama mandira strict actions
Share. Facebook Twitter LinkedIn WhatsApp Email

Related Posts

ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹದಾಯಿ ಯೋಜನೆಗೆ ಅನುಮತಿ ಪಡೆಯಲು ಪ್ರಯತ್ನ: ಬೊಮ್ಮಾಯಿ

27/07/2025 6:12 PM2 Mins Read

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

27/07/2025 5:36 PM1 Min Read

ರಾಜ್ಯದಲ್ಲಿ ಮತ್ತೆ ರೈತ ಸರ್ಕಾರ ತರಲು ಎಲ್ಲ ರೈತ ಸಂಘಟನೆಗಳು ಒಂದಾಗಬೇಕು: ಬೊಮ್ಮಾಯಿ

27/07/2025 4:57 PM4 Mins Read
Recent News

ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹದಾಯಿ ಯೋಜನೆಗೆ ಅನುಮತಿ ಪಡೆಯಲು ಪ್ರಯತ್ನ: ಬೊಮ್ಮಾಯಿ

27/07/2025 6:12 PM

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

27/07/2025 5:36 PM

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು 4 ಪರಿಣಾಮಕಾರಿ ಮಾರ್ಗಗಳಿವು | Cholesterol

27/07/2025 5:11 PM

ರಾಜ್ಯದಲ್ಲಿ ಮತ್ತೆ ರೈತ ಸರ್ಕಾರ ತರಲು ಎಲ್ಲ ರೈತ ಸಂಘಟನೆಗಳು ಒಂದಾಗಬೇಕು: ಬೊಮ್ಮಾಯಿ

27/07/2025 4:57 PM
State News
KARNATAKA

ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹದಾಯಿ ಯೋಜನೆಗೆ ಅನುಮತಿ ಪಡೆಯಲು ಪ್ರಯತ್ನ: ಬೊಮ್ಮಾಯಿ

By kannadanewsnow0927/07/2025 6:12 PM KARNATAKA 2 Mins Read

ಧಾರವಾಡ: ಕೇಂದ್ರ ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮಹದಾಯಿ ಯೋಜನೆಗೆ ವನ್ಯ ಜೀವಿ ಮಂಡಳಿ ಅನುಮತಿ ಪಡೆಯಲು ಪ್ರಯತ್ನಿಸಲಾಗುವುದು ಎಂದು…

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

27/07/2025 5:36 PM

ರಾಜ್ಯದಲ್ಲಿ ಮತ್ತೆ ರೈತ ಸರ್ಕಾರ ತರಲು ಎಲ್ಲ ರೈತ ಸಂಘಟನೆಗಳು ಒಂದಾಗಬೇಕು: ಬೊಮ್ಮಾಯಿ

27/07/2025 4:57 PM

ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿರುವುದು ಕಾಂಗ್ರೆಸ್ ಕೊಡುಗೆ: ಬೊಮ್ಮಾಯಿ

27/07/2025 4:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.