BIG NEWS: ಬೆಂಗಳೂರಲ್ಲಿ ಮಳೆಯಿಂದಾಗಿ ‘ಡೆಂಗ್ಯೂ ಪ್ರಕರಣ’ ಭಾರೀ ಹೆಚ್ಚಳ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದೆ. ಆರೋಗ್ಯಯ ಮಾಹಿತಿಯಂತೆ ಶೇ.40 ರಿಂದ 50ರಷ್ಟು ಮಳೆಯ ನಂತ್ರ ಹೆಚ್ಚಳವಾಗಿದೆ. ಹೀಗಾಗಿ ಡೆಂಗ್ಯೂ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು, 700 ಸ್ವಯಂ ಸೇವಕರನ್ನು  ನೇಮಿಸಲಾಗಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿಯೇ ಶೇ 40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ … Continue reading BIG NEWS: ಬೆಂಗಳೂರಲ್ಲಿ ಮಳೆಯಿಂದಾಗಿ ‘ಡೆಂಗ್ಯೂ ಪ್ರಕರಣ’ ಭಾರೀ ಹೆಚ್ಚಳ