‘ಬಿಜೆಪಿ ಶಾಸಕ ಉದಯ್ ಗರುಡಾಚಾರ್’ಗೆ ಹೈಕೋರ್ಟ್ ಬಿಗ್ ರಿಲೀಫ್: ತಪ್ಪು ಮಾಹಿತಿ ಆರೋಪದ ‘ಪ್ರಕರಣ ರದ್ದು’

ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿ ಬಿಗ್ ರಿಲೀಫ್ ನೀಡಿದೆ. ಶಾಸಕ ಉದಯ್ ಗರುಡಾಚಾರ್ ಅವರು ಚುನಾವಣೆ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಈ … Continue reading ‘ಬಿಜೆಪಿ ಶಾಸಕ ಉದಯ್ ಗರುಡಾಚಾರ್’ಗೆ ಹೈಕೋರ್ಟ್ ಬಿಗ್ ರಿಲೀಫ್: ತಪ್ಪು ಮಾಹಿತಿ ಆರೋಪದ ‘ಪ್ರಕರಣ ರದ್ದು’