BIGG NEWS: ಚಿಕ್ಕಮಗಳೂರಿನಲ್ಲಿ ʼನಿಲ್ಲದʼ ಮಳೆಯ ಆರ್ಭಟ; ಮತ್ತೆ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಮಳೆಗೆ ಮಲೆನಾಡು ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ಚಿಕ್ಕಮಗಳೂರಿನ ಕೊಟ್ಟಿಗೆಹಾರ ರಸ್ತೆ ಹೆದ್ದಾರಿ ಭೂಕುಸಿತವಾಗಿದೆ. ಇದರಿಂದ ರಸ್ತೆ ಸಂಚಾರಕ್ಕೆ ಅಡೆಚಣೆ ಆಗಿದೆ. BREAKING NEWS: ದೆಹಲಿಯ ಆಜಾದ್ ಮಾರುಕಟ್ಟೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಸ್ಥಳದಲ್ಲೇ ಮೂವರು ದುರ್ಮರಣ   ಇನ್ನು ತಾಲೂಕಿನ ಕಳಸದ ಹಿರೇಬೈಲ್‌ ಬಳಿ ರಾಜ್ಯ ಹೆದ್ದಾರಿಯಲ್ಲಿ ಧರೆ ಕುಸಿತಗೊಂಡಿದೆ.ಹೀಗಾಗಿ ಸ್ಥಳೀಯರಿಗೆ ಆತಂಕ ಮನೆ ಮಾಡಿದೆ.ರಸ್ತೆಯಲ್ಲಿದ್ದ ಬಿದ್ದ ಮಣ್ಣುಗಳನ್ನು ಗ್ರಾಮಸ್ಥರು ತೆರವುಗೊಳಿಸಿದ್ದಾರೆ.ಇನ್ನು ರಾಜ್ಯದಲ್ಲಿ  ಮೂರು  … Continue reading BIGG NEWS: ಚಿಕ್ಕಮಗಳೂರಿನಲ್ಲಿ ʼನಿಲ್ಲದʼ ಮಳೆಯ ಆರ್ಭಟ; ಮತ್ತೆ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ