BIGG NEWS: ಮಂಡ್ಯದಲ್ಲಿ 7 ಕ್ಷೇತ್ರಗಳಲ್ಲೂ ನಾವು ಗೆಲುವು ಸಾಧಿಸುತ್ತೇವೆ; ಸಿಎಂ ಬೊಮ್ಮಾಯಿ ವಿಶ್ವಾಸ

ಮಂಡ್ಯ: ಮದ್ದೂರಿನಲ್ಲಿ ಬಿಜೆಪಿ ಜನಸಂಕಲ್ಪ ಸಮಾವೇಶ ನಡೆದಿದೆ.ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಮಂಡ್ಯದಲ್ಲಿ 7 ಕ್ಷೇತ್ರಗಳಲ್ಲೂ ನಾವು ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. HEALTH TIPS: ಸಕ್ಕರೆ ಕಾಯಿಲೆ ಬಂದಿದೆಯಾ ಎಂಬುದನ್ನು ತಿಳಿಯುವುದು ಹೇಗೆ? ಇಲ್ಲಿದೆ ಮಾಹಿತಿ   ನಗರದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಮಂಡ್ಯದಲ್ಲಿ ಬಿಜೆಪಿ ಬಾವುಟ ಹಾರಿದ್ರೆ ಇಂಡಿಯಾದಲ್ಲಿ ಹಾರಿದಂತೆ. ಹಿಂದು, ಹಿಂದುತ್ವ ಬಗ್ಗೆ ಮಾತಾಡಿದರೆ ಕಾಂಗ್ರೆಸ್ಸಿಗರಿಗೆ ಉರಿಯುತ್ತೆ. ನಮ್ಮ ಸಂಸ್ಕೃತಿ ಬಗ್ಗೆ ಮಾತನಾಡಿದ್ರೆ … Continue reading BIGG NEWS: ಮಂಡ್ಯದಲ್ಲಿ 7 ಕ್ಷೇತ್ರಗಳಲ್ಲೂ ನಾವು ಗೆಲುವು ಸಾಧಿಸುತ್ತೇವೆ; ಸಿಎಂ ಬೊಮ್ಮಾಯಿ ವಿಶ್ವಾಸ