ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವಕರ ಮೇಲೆ ಹಲ್ಲೆಗೆ ಯತ್ನ 

ಮಂಗಳೂರು : ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದ್ದು, ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರು  ಸುತ್ತಾಡುತ್ತಿರುವುದನ್ನು ಕಂಡ ಭಜರಂಗ ದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.   ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ತಡ ರಾತ್ರಿ ತಿರುಗುತ್ತಿದ್ದನ್ನು ನೋಡಿದ ಬಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುಳ್ಯದಲ್ಲಿ ಕಾಂತಾರ ಸಿನಿಮಾ ನೋಡಲು ಮುಸ್ಲಿಂ ಜೋಡಿಗೆ ಮುಸ್ಲಿಂ ಸಮುದಾಯದ ಯುವಕರು ಥಳಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಘಟನೆ … Continue reading ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವಕರ ಮೇಲೆ ಹಲ್ಲೆಗೆ ಯತ್ನ