ಮೂರು ಸೋಮವಾರ ಅಥವಾ ಏಳು ಸೋಮವಾರದ ಈ ಪ್ರಯೋಗವನ್ನು ಮಾಡಬೇಕಾಗುತ್ತದೆ.
ಏನು ಮಾಡಬೇಕೆಂದರು ಬಿಳಿ ಎಕ್ಕದ ಹೂವನ್ನು 108 ಪೋಣಿಸಿ ಹಾರ ಮಾಡಿ ಈಶ್ವರನಿಗೆ ಹಾಕಬೇಕು. ಹಾಗೂ ಶತ್ರುವಿಗೆ ನೀನೇ ನೋಡಿಕೋ, ಈ ರೀತಿಯಾಗಿ ಪರಿಪರಿಯಾಗಿ ನನ್ನನ್ನು ಕಾಡುತ್ತಿದ್ದಾನೆ. ಎಂದು ಹೇಳಿ ದೇವರ ಮುಂದೆ ನಿವೇದನೆ ಮಾಡಿಕೊಳ್ಳಿ ಹಾಗೂ ಪರಶಿವನ ಪಾದದ ಕೆಳಗೆ ಶತ್ರುವಿನ ಹೆಸರಿನಲ್ಲಿ ಎಷ್ಟು ಅಕ್ಷರವಿದೆಯೋ ಅಷ್ಟೇ ಪ್ರಮಾಣದ ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಉದಾರಣೆಗೆ ರಾಮಕೃಷ್ಣ ನಾಲ್ಕು ಅಕ್ಷರ ಅಲ್ಲಿಗೆ ನಾಲ್ಕು ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಎಂಬುದಾಗಿ ಅರ್ಥ ಈ ರೀತಿಯಾಗಿ ಮೂರು ಸೋಮವಾರ ಅಥವಾ ಏಳು ಸೋಮವಾರ ನಿರಂತರವಾಗಿ ಶತ್ರು ಧ್ವಂಸ ಆಗಲಿ ಎಂದು ಸಂಕಲ್ಪ ಮಾಡಿಕೊಂಡು ಮಾಡಿದ್ದೆ ಆದಲ್ಲಿ 100ಕ್ಕೆ 100% ಅಷ್ಟು ಆತ ಉಚ್ಚಾಟನೆಗೊಳ್ಳುವನು.
ಇದು ನಡೆಯುವುದು ತಾಳ್ಮೆಯಿಂದ ಮನಸ್ಸು ಕೊಟ್ಟು ಮಾಡಿದ್ದಲ್ಲಿ ಶತ್ರುಗಳಿಂದ ನೆಮ್ಮದಿ ದೊರಕುತ್ತದೆ.
ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564