Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಆಧಾರಿತ ಮೊಬೈಲ್ ಲಾಂಚರ್ ನಿಂದ ಅಗ್ನಿ-ಪ್ರೈಮ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತ

25/09/2025 10:57 AM

ಶಿವಮೊಗ್ಗದಲ್ಲಿ ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

25/09/2025 10:54 AM

ರಾಜ್ಯ ಸರ್ಕಾರಿ ನೌಕರರ `ಮುಂಬಡ್ತಿ’ಗೆ ತರಬೇತಿ ನಿಯಮ ಕಡ್ಡಾಯ : ಇಂದು ಅನುಮೋದನೆ ಸಾಧ್ಯತೆ

25/09/2025 10:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದಲ್ಲಿ ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್
KARNATAKA

ಶಿವಮೊಗ್ಗದಲ್ಲಿ ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

By kannadanewsnow0525/09/2025 10:54 AM

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಭದ್ರಾವತಿ ತಾಲೂಕು ಅಂತರಗಂಗೆ ಬಳಿ ಯರೇಹಳ್ಳಿಯ ಬೋವಿ ಕಾಲೋನಿಯ ಸ್ವಾತಿ ಅಲಿಯಾಸ್ ಮಹಾಲಕ್ಷ್ಮಿ ಮೃತ ಯುವತಿ.

ಯುವತಿಯ ಪೋಷಕರು ನೀಡಿದ ದೂರಿನ ಆಧಾರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿ ಸೂರ್ಯನನ್ನು ಬಂಧಿಸಲಾಗಿದೆ. ಯುವತಿಯ ಕುಟುಂಬಸ್ಥರು ಮೊದಲು ನಾಪತ್ತೆ ದೂರು ದಾಖಲಿಸಿದ್ದರು. ಸೆ.24ರಂದು ಕಾಲುವೆಯಲ್ಲಿ ಮಗಳ ಮೃತದೇಹ ಪತ್ತೆಯಾದ ಬಳಿಕ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಇವರಿಬ್ಬರೂ ದೂರದ ಸಂಬಂಧಿಗಳಾಗಿದ್ದರು.‌ ಸೆಪ್ಟಂಬರ್ 21 ರಂದು ಯುವತಿಯನ್ನು ಸೂರ್ಯ ಮನೆಯಿಂದ ಕರೆದುಕೊಂಡು ಹೋಗಿ ಗ್ರಾಮದ ಆಚೆ ಇರುವ ಭದ್ರಾ ಕಾಲುವೆಗೆ ನೂಕಿದ್ದಾನೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರೇಯಸಿಯನ್ನು ಕಾಲುವೆಗೆ ನೂಕಿದ ಸೂರ್ಯ ದಡದ ಮೇಲೆ ವಿಷ ಕುಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ನೌಕರರ `ಮುಂಬಡ್ತಿ’ಗೆ ತರಬೇತಿ ನಿಯಮ ಕಡ್ಡಾಯ : ಇಂದು ಅನುಮೋದನೆ ಸಾಧ್ಯತೆ

25/09/2025 10:50 AM1 Min Read

ಕಲಬುರ್ಗಿ : ಭೀಮಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ : ಮಣ್ಣೂರು ಗ್ರಾಮದ ಉತ್ತರಾದಿ ಮಠ ಸಂಪೂರ್ಣ ಜಲಾವೃತ

25/09/2025 10:46 AM1 Min Read

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಎಲ್ಲಾ ಸಿಬ್ಬಂದಿಗಳಿಗೆ ಆಧಾರ್ ಸಹಿತ `ಬಯೋಮೆಟ್ರೀಕ್ ಹಾಜರಾತಿ’ ಕಡ್ಡಾಯ.!

25/09/2025 10:43 AM1 Min Read
Recent News

ರೈಲು ಆಧಾರಿತ ಮೊಬೈಲ್ ಲಾಂಚರ್ ನಿಂದ ಅಗ್ನಿ-ಪ್ರೈಮ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತ

25/09/2025 10:57 AM

ಶಿವಮೊಗ್ಗದಲ್ಲಿ ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

25/09/2025 10:54 AM

ರಾಜ್ಯ ಸರ್ಕಾರಿ ನೌಕರರ `ಮುಂಬಡ್ತಿ’ಗೆ ತರಬೇತಿ ನಿಯಮ ಕಡ್ಡಾಯ : ಇಂದು ಅನುಮೋದನೆ ಸಾಧ್ಯತೆ

25/09/2025 10:50 AM

ರಷ್ಯಾ ತೈಲ ಖರೀದಿಯನ್ನು ಮರುಪರಿಶೀಲಿಸುವಂತೆ ಭಾರತಕ್ಕೆ ಶಿಕ್ಷೆ ವಿಧಿಸಲು ನಾವು ಬಯಸುವುದಿಲ್ಲ: ಅಮೇರಿಕಾ

25/09/2025 10:46 AM
State News
KARNATAKA

ಶಿವಮೊಗ್ಗದಲ್ಲಿ ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

By kannadanewsnow0525/09/2025 10:54 AM KARNATAKA 1 Min Read

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದ ಪ್ರಕರಣಕ್ಕೆ…

ರಾಜ್ಯ ಸರ್ಕಾರಿ ನೌಕರರ `ಮುಂಬಡ್ತಿ’ಗೆ ತರಬೇತಿ ನಿಯಮ ಕಡ್ಡಾಯ : ಇಂದು ಅನುಮೋದನೆ ಸಾಧ್ಯತೆ

25/09/2025 10:50 AM

ಕಲಬುರ್ಗಿ : ಭೀಮಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ : ಮಣ್ಣೂರು ಗ್ರಾಮದ ಉತ್ತರಾದಿ ಮಠ ಸಂಪೂರ್ಣ ಜಲಾವೃತ

25/09/2025 10:46 AM

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಎಲ್ಲಾ ಸಿಬ್ಬಂದಿಗಳಿಗೆ ಆಧಾರ್ ಸಹಿತ `ಬಯೋಮೆಟ್ರೀಕ್ ಹಾಜರಾತಿ’ ಕಡ್ಡಾಯ.!

25/09/2025 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.