ಶಿವಮೊಗ್ಗದಲ್ಲಿ 6,000 ಲಂಚ ಪಡೆಯುವಾಗ ‘ಗ್ರಾಮ ಆಡಳಿತ ಅಧಿಕಾರಿ ಸುರೇಶ್’ ಲೋಕಾಯುಕ್ತ ಬಲೆಗೆ

ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ, ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಬಿನ್ ನಾಗಪ್ಪಜಿ ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಗರದ ಕೃಷಿನಗರ ವಾಸಿ ಸಂಕೇತ್ ಎಂಬುವವರು ಖರೀದಿಸಿದ ಜಮೀನನ್ನು ತನ್ನ ತಾಯಿ ವೀಣಾ ಬಿ.ಎಂ. ಎಂಬುವವರ ಹೆಸರಿಗೆ ನೋಂದಣಿ ಮಾಡಿಸಿಕೊಂಡಿರುತ್ತಾರೆ. ಶಿವಮೊಗ್ಗ ವಿನೋಬನಗರ ಪ್ರೀಡಂ ಪಾರ್ಕ್‍ನಲ್ಲಿರುವ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ ಹೋಗಿ ವಿ ಎ … Continue reading ಶಿವಮೊಗ್ಗದಲ್ಲಿ 6,000 ಲಂಚ ಪಡೆಯುವಾಗ ‘ಗ್ರಾಮ ಆಡಳಿತ ಅಧಿಕಾರಿ ಸುರೇಶ್’ ಲೋಕಾಯುಕ್ತ ಬಲೆಗೆ