Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ಉಪಟಳ, ಭಕ್ತರಲ್ಲಿ ಆತಂಕ ಸೃಷ್ಟಿ!

03/04/2026 1:31 PM

ಆದಾಯ ತೆರಿಗೆದಾರರಿಗೆ ಗುಡ್ ನ್ಯೂಸ್ : `IT’ ಇಲಾಖೆಯಿಂದ ‘ಕರ್ ಸಾಥಿ’ ವೆಬ್‌ ಸೈಟ್ ಬಿಡುಗಡೆ, ತೆರಿಗೆ ಸಲ್ಲಿಕೆ ಮತ್ತಷ್ಟು ಸುಲಭ!

03/04/2026 1:23 PM

ಮಂಡ್ಯದಲ್ಲಿ ಶೋಭಾ ಯಾತ್ರೆಯಲ್ಲಿ ಅನುಮತಿ ಪಡೆಯದೆ ಡಿಜೆ ಬಳಸಿದ ಆರೋಪ : ಹಿಂದೂ ಮುಖಂಡರ ವಿರುದ್ಧ ‘FIR’ ದಾಖಲು

03/04/2026 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್
KARNATAKA

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

By kannadanewsnow0919/06/2025 4:57 PM

ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಈ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರವಾಗಿ ವಕೀಲ ಉದಯ್ ಹೊಳ್ಳ ಅವರು ವಾದಿಸಿದರು.

ರಾಜ್ಯ ಸರ್ಕಾರ ಎಸ್ ಐ ಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರವಾದಂತ ಅಧಿಸೂಚನೆ ಪ್ರಕಟಿಸಿಲ್ಲ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ಕೇತಗಾನಹಳ್ಳಿ ಭೂ ಒತ್ತಿವರಿ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಎಸ್ಐಟಿ ರಚನೆಯ ಬಳಿಕ ಕುಮಾರಸ್ವಾಮಿ ನೀಡಿದ್ದಂತ ಸಮನ್ಸ್ ಅನ್ನು ತಡೆ ಹಿಡಿದಿದೆ. ಜೊತೆಗೆ ರಾಮನಗರ ಡಿಸಿ, ತಹಶೀಲ್ದಾರರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ.

ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

Share. Facebook Twitter LinkedIn WhatsApp Email

Related Posts

ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ಉಪಟಳ, ಭಕ್ತರಲ್ಲಿ ಆತಂಕ ಸೃಷ್ಟಿ!

03/04/2026 1:31 PM1 Min Read

ಮಂಡ್ಯದಲ್ಲಿ ಶೋಭಾ ಯಾತ್ರೆಯಲ್ಲಿ ಅನುಮತಿ ಪಡೆಯದೆ ಡಿಜೆ ಬಳಸಿದ ಆರೋಪ : ಹಿಂದೂ ಮುಖಂಡರ ವಿರುದ್ಧ ‘FIR’ ದಾಖಲು

03/04/2026 1:12 PM1 Min Read

ALERT : ಆನ್‌ ಲೈನ್ ಲೋನ್ ಆ್ಯಪ್‌ ಗಳಿಂದ `ಸಾಲ’ ಪಡೆಯುವ ಮುನ್ನ ತಪ್ಪದೇ ಇದನ್ನೊಮ್ಮೆ ಓದಿ.!

03/04/2026 1:11 PM1 Min Read
Recent News

ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ಉಪಟಳ, ಭಕ್ತರಲ್ಲಿ ಆತಂಕ ಸೃಷ್ಟಿ!

03/04/2026 1:31 PM

ಆದಾಯ ತೆರಿಗೆದಾರರಿಗೆ ಗುಡ್ ನ್ಯೂಸ್ : `IT’ ಇಲಾಖೆಯಿಂದ ‘ಕರ್ ಸಾಥಿ’ ವೆಬ್‌ ಸೈಟ್ ಬಿಡುಗಡೆ, ತೆರಿಗೆ ಸಲ್ಲಿಕೆ ಮತ್ತಷ್ಟು ಸುಲಭ!

03/04/2026 1:23 PM

ಮಂಡ್ಯದಲ್ಲಿ ಶೋಭಾ ಯಾತ್ರೆಯಲ್ಲಿ ಅನುಮತಿ ಪಡೆಯದೆ ಡಿಜೆ ಬಳಸಿದ ಆರೋಪ : ಹಿಂದೂ ಮುಖಂಡರ ವಿರುದ್ಧ ‘FIR’ ದಾಖಲು

03/04/2026 1:12 PM

ALERT : ಆನ್‌ ಲೈನ್ ಲೋನ್ ಆ್ಯಪ್‌ ಗಳಿಂದ `ಸಾಲ’ ಪಡೆಯುವ ಮುನ್ನ ತಪ್ಪದೇ ಇದನ್ನೊಮ್ಮೆ ಓದಿ.!

03/04/2026 1:11 PM
State News
KARNATAKA

ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ಉಪಟಳ, ಭಕ್ತರಲ್ಲಿ ಆತಂಕ ಸೃಷ್ಟಿ!

By kannadanewsnow0503/04/2026 1:31 PM KARNATAKA 1 Min Read

ಚಾಮರಾಜನಗರ : ಚಾಮರಾಜನಗರದಲ್ಲಿ ಮತ್ತೆ ಚಿರತೆ ಉಪಟಳ ಶುರುವಾಗಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ…

ಮಂಡ್ಯದಲ್ಲಿ ಶೋಭಾ ಯಾತ್ರೆಯಲ್ಲಿ ಅನುಮತಿ ಪಡೆಯದೆ ಡಿಜೆ ಬಳಸಿದ ಆರೋಪ : ಹಿಂದೂ ಮುಖಂಡರ ವಿರುದ್ಧ ‘FIR’ ದಾಖಲು

03/04/2026 1:12 PM

ALERT : ಆನ್‌ ಲೈನ್ ಲೋನ್ ಆ್ಯಪ್‌ ಗಳಿಂದ `ಸಾಲ’ ಪಡೆಯುವ ಮುನ್ನ ತಪ್ಪದೇ ಇದನ್ನೊಮ್ಮೆ ಓದಿ.!

03/04/2026 1:11 PM

ಗುಡ್ ಫ್ರೈಡೆ ಗೀತೆ ಬರೆದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್

03/04/2026 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.