ಮುಂದಿನ ಸಂಪುಟ ಸಭೆಯಲ್ಲಿ ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ: ಸಿಎಂ ಸಿದ್ಧರಾಮಯ್ಯ ಮಾಹಿತಿ
ನವದೆಹಲಿ: ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ದೆಹಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಸಿಎಂ ಸಿದ್ಧರಾಮಯ್ಯ ಚರ್ಚೆ ನಡೆಸಿದರು. ಅಲ್ಲದೇ ಶೀಘ್ರವೇ ಜಾತಿಗಣತಿ ವರದಿ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದರು. ರಾಹುಲ್ ಗಾಂಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿವರಣೆ ನೀಡಿದರು. ಮುಂದಿನ ಸಂಪುಟ ಸಭೆಯಲ್ಲಿ ಜಾರಿ ಬಗ್ಗೆ ಸಿದ್ಧರಾಮಯ್ಯ ಮಾಹಿತಿ ನೀಡಿದರು. ಗಂಭೀರವಾಗಿ ಪರಿಗಣಿಸುವಂತೆ ಸಿಎಂ ಸಿದ್ಧರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿದರು. ಹೀಗಾಗಿ … Continue reading ಮುಂದಿನ ಸಂಪುಟ ಸಭೆಯಲ್ಲಿ ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ: ಸಿಎಂ ಸಿದ್ಧರಾಮಯ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed