Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ : ತಪ್ಪಿದ ಭಾರಿ ಅನಾಹುತ!

28/07/2025 3:45 PM

ರಾಜ್ಯದಲ್ಲಿ 2028 ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/07/2025 3:40 PM

BIG NEWS : ಹಾವೇರಿಯಲ್ಲಿ ಯಡಿಯೂರಪ್ಪ ಗೋಲಿಬಾರ್ ಮಾಡಿಸಿ ರೈತರನ್ನು ಸಾಯಿಸಿದರು : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

28/07/2025 3:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 2028 ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

ರಾಜ್ಯದಲ್ಲಿ 2028 ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0528/07/2025 3:40 PM

ಮಂಡ್ಯ : ರಾಜ್ಯ ಸರ್ಕಾರ ರಸಗೊಬ್ಬರ ತಯಾರಿಸಲ್ಲ ಕೇಂದ್ರದ ಬಳಿ ಕೊಡಿಸಲಿ ಬಿಜೆಪಿ ಏನೆ ತಿಪ್ಪರಲಾಗ ಹಾಕಿದರು ಮುಂದೆ ನಾವೇ ಗೆಲ್ಲುತ್ತೇವೆ. ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಪ್ರಬಲ ಖಾತೆ ಹೊಂದಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಕೇಂದ್ರದ ಬಳಿ ರಸಗೊಬ್ಬರ ಕೊಡಿಸಲಿ ಎಂದು ಮದ್ದೂರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ರೈತರಿಗೆ ರಸಗೊಬ್ಬರ ಸ್ಟಾಕ್ ಇಲ್ಲ ಎಂದು ಅಂಗಡಿಗಳು ಬೋರ್ಡ್ ಹಾಕಿಕೊಂಡಿದ್ದು ಈ ಕುರಿತು ರೈತರು ಹಾಗೂ ಬಿಜೆಪಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಈಗ ರಸಗೊಬ್ಬರದ ಅಭಾವ ಇಲ್ಲ ಆದರೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬ ಕೊಡಲು ಕೇಂದ್ರದಿಂದ ಆಗಿಲ್ಲ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಉದ್ಘಾಟಿಸಿ ಮಾತನಾಡಿದ ಅವರು, ನಮಗೆ 6 ಲಕ್ಷ ಮೆಟ್ರಿಕ್ ಟನ್ ರಸ ಗೊಬ್ಬರದ ಬೇಡಿಕೆ ಇತ್ತು ಕೇಂದ್ರ ಸರ್ಕಾರ 5.27 ಮಾತ್ರ ನಮಗೆ ಕೊಟ್ಟಿದೆ. ಈ ಕುರಿತು ನಾವು ವಿಜಯೇಂದ್ರನಿಂದ ಪಾಠ ಕಲಿಯಬೇಕಾ? ಅವರಪ್ಪ ಸಿಎಂ ಆಗಿದ್ದಾಗ ಗೋಲಿಬಾರ್ ಮಾಡಿ ರೈತರನ್ನು ಸಾಯಿಸಿದರು. ಹಾವೇರಿಯಲ್ಲಿ ಗೋಲಿಬಾರ್ ಮಾಡಿ ರೈತರ ಸಾಯಿಸಿದರು. ನಿಮಗೆ ನಾಚಿಕೆ ಆಗಲ್ವಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ : ತಪ್ಪಿದ ಭಾರಿ ಅನಾಹುತ!

28/07/2025 3:45 PM1 Min Read

BIG NEWS : ಹಾವೇರಿಯಲ್ಲಿ ಯಡಿಯೂರಪ್ಪ ಗೋಲಿಬಾರ್ ಮಾಡಿಸಿ ರೈತರನ್ನು ಸಾಯಿಸಿದರು : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

28/07/2025 3:29 PM1 Min Read

BREAKING : ನಟಿ ರಮ್ಯಾಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ : ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಮಹಿಳಾ ಆಯೋಗ

28/07/2025 3:19 PM1 Min Read
Recent News

BREAKING : ಬೆಂಗಳೂರಲ್ಲಿ ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ : ತಪ್ಪಿದ ಭಾರಿ ಅನಾಹುತ!

28/07/2025 3:45 PM

ರಾಜ್ಯದಲ್ಲಿ 2028 ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/07/2025 3:40 PM

BIG NEWS : ಹಾವೇರಿಯಲ್ಲಿ ಯಡಿಯೂರಪ್ಪ ಗೋಲಿಬಾರ್ ಮಾಡಿಸಿ ರೈತರನ್ನು ಸಾಯಿಸಿದರು : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

28/07/2025 3:29 PM

BREAKING : ನಟಿ ರಮ್ಯಾಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ : ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಮಹಿಳಾ ಆಯೋಗ

28/07/2025 3:19 PM
State News
KARNATAKA

BREAKING : ಬೆಂಗಳೂರಲ್ಲಿ ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ : ತಪ್ಪಿದ ಭಾರಿ ಅನಾಹುತ!

By kannadanewsnow0528/07/2025 3:45 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ನಡೆದಿದೆ.…

ರಾಜ್ಯದಲ್ಲಿ 2028 ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/07/2025 3:40 PM

BIG NEWS : ಹಾವೇರಿಯಲ್ಲಿ ಯಡಿಯೂರಪ್ಪ ಗೋಲಿಬಾರ್ ಮಾಡಿಸಿ ರೈತರನ್ನು ಸಾಯಿಸಿದರು : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

28/07/2025 3:29 PM

BREAKING : ನಟಿ ರಮ್ಯಾಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ : ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಮಹಿಳಾ ಆಯೋಗ

28/07/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.