BIG NEWS: ‘ರಸ್ತೆ ಅಫಘಾತ’ಗಳಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ಸಾವು ಪ್ರಕರಣಗಳ ಹಿನ್ನಲೆ: ರಾತ್ರಿ ಪ್ರಯಾಣಕ್ಕೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಇತ್ತೀಚಿಗೆ ಆಂಧ್ರಪ್ರದೇಶದ ಚಿತ್ತೂರು ಬಳಿಯಲ್ಲಿ ಗಾಂಜಾ ಗ್ಯಾಂಗ್ ಬೇಟೆ ಸಂದರ್ಭದಲ್ಲಿ ಪೊಲೀಸರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. JOBS NEWS: 5008 SBI ಕ್ಲರ್ಕ್ ನೇಮಕಾತಿಗೆ ಇಂದಿನಿಂದ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ | SBI Clerk Recruitment 2022 ಈ ಕುರಿತಂತೆ ರಾಜ್ಯ ಪೊಲೀಸ್ ಇಲಾಖೆಯ … Continue reading BIG NEWS: ‘ರಸ್ತೆ ಅಫಘಾತ’ಗಳಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ಸಾವು ಪ್ರಕರಣಗಳ ಹಿನ್ನಲೆ: ರಾತ್ರಿ ಪ್ರಯಾಣಕ್ಕೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ