BIG BREAKING NEWS: ಕೋವಿಡ್ ಹೆಚ್ಚಳದ ಹಿನ್ನಲೆ: ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶಿಸಿದೆ. BIG NEWS: ಮಂಡ್ಯದ ಕಬ್ಬು ಬೆಳೆಗಾರರಿಗೆ ಸಂತಸದ ಸುದ್ದಿ: ಮೈಶುಗರ್ ನಲ್ಲಿ ಕಬ್ಬು ಅರೆಯುವಿಕೆಗೆ ಸಚಿವ ಕೆ.ಗೋಪಾಲಯ್ಯ ಚಾಲನೆ ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr … Continue reading BIG BREAKING NEWS: ಕೋವಿಡ್ ಹೆಚ್ಚಳದ ಹಿನ್ನಲೆ: ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್ ಘೋಷಣೆ