ಈ ಹೋಟೆಲಿನಲ್ಲಿ ‘RCB’ ಗೆಲುವಿಗಾಗಿ ಅಭಿಮಾನಿಗಳು, ಸಾರ್ವಜನಿಕರಿಗೆ ‘ಉಚಿತವಾಗಿ ಟೀ ಹಂಚಿಕೆ’

ಶಿವಮೊಗ್ಗ: ಸಂತೋಷ್ ಸದ್ಗುರು ಸಾಗರ ಸೇರಿದಂತೆ ಮಲೆನಾಡಿನ ಭಾಗದಲ್ಲಿ ಚಿರಪರಿಚಿತ ಹೆಸರು. ಈ ಹಿಂದೆ ಐಪಿಎಲ್ ಪಂದ್ಯಾವಳಿ ಆರಂಭಗೊಂಡ ಸಂದರ್ಭದಲ್ಲಿ ಆರ್ ಸಿ ಬಿ ಗೆಲುವಿಗಾಗಿ ಅಬಾಸಿಡರ್ ಕಾರಿನಲ್ಲಿ ಸುತ್ತಿ, ಬೆಂಬಲಿಸೋದಕ್ಕೆ ಅಭಿಮಾನಿಗಳಲ್ಲಿ ಹುರುಪು ತುಂಬಿದ್ದರು. ಇದೀಗ ಇಂದು ನಡೆಯುತ್ತಿರುವಂತ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗಾಗಿ ಅಭಿಮಾನಿಗಳು, ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಉಚಿತವಾಗಿ ಟೀ ವಿತರಣೆ ಮಾಡುತ್ತಿದ್ದಾರೆ. ಹೌದು.. ಸಂತೋಷ್ ಸದ್ಗುರು ಅವರು ಸಾಗರ ನಗರದ ಕೃಷಿ ಇಲಾಖೆಯ ಮುಂಭಾಗದ ಅಗ್ರಹಾರ ಸರ್ಕಲ್ … Continue reading ಈ ಹೋಟೆಲಿನಲ್ಲಿ ‘RCB’ ಗೆಲುವಿಗಾಗಿ ಅಭಿಮಾನಿಗಳು, ಸಾರ್ವಜನಿಕರಿಗೆ ‘ಉಚಿತವಾಗಿ ಟೀ ಹಂಚಿಕೆ’