BIGG NEWS: ಯಾದಗಿರಿಯಲ್ಲಿ ಎತ್ತ ನೋಡಿದ್ರೂ ಗುಂಡಿಗಳದ್ದೇ ಕಾರುಬಾರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಶಾಪ

ಯಾದಗಿರಿ: ನಗರದಲ್ಲಿ ಎತ್ತ ನೋಡಿದ್ರೂ ಗುಂಡಿಗಳೇ ಎದ್ದು ಕಾಣುತ್ತಿದೆ. ಯಾವ ರಸ್ತೆಗಳಿಗೂ ಹೋದ್ರು ಗುಂಡಿಗಳೇ ಇದೆ. BIGG NEWS: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ: ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ ಕಳೆದ ಎರಡು ತಿಂಗಳಲ್ಲಿ ಈ ಗುಂಡಿಗಳಿಂದ ಮೂವರು ವಾಹನ ಸವಾರರು ಸಾವಿಗೀಡಾಗಿದ್ದಾರೆ. ದುರ್ಘಟನೆಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳಿಗೆ ಮಾತ್ರ ಕರುಣೆ ಬಂದಿಲ್ಲ. ಹೀಗಾಗಿ ವಾಹನ ಸವಾರರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಲು ಆರಂಭಿಸಿದ್ದಾರೆ.ಯಾದಗಿರಿ ನಗರದ ಹೃದಯ ಭಾಗದಲ್ಲಿರುವ ಸುಭಾಷ್ ವೃತ್ತದಲ್ಲಿ ರಸ್ತೆಯ ತುಂಬೆಲ್ಲ ಗುಂಡಿಗಳು ಬಿದ್ದಿವೆ. ಅಷ್ಟೇ ಯಾಕೆ … Continue reading BIGG NEWS: ಯಾದಗಿರಿಯಲ್ಲಿ ಎತ್ತ ನೋಡಿದ್ರೂ ಗುಂಡಿಗಳದ್ದೇ ಕಾರುಬಾರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಶಾಪ