Watch Video: ಮತ್ತೊಂದು ವಿವಾದಲ್ಲಿ ಸಿದ್ಧರಾಮಯ್ಯ: ಸಿಎಂ ಶೂಗೆಲೇಸ್ ಕಟ್ಟಿದ ಕಾಂಗ್ರೆಸ್ ಕಾರ್ಯಕರ್ತನ ಕೈಯಲ್ಲಿ ‘ಭಾರತ ಧ್ವಜ’!

ಬೆಂಗಳೂರು: ಮುಡಾ ಹಗರಣದ ಸಂಕಷ್ಟದಲ್ಲಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಅದೇ ರಾಷ್ಟ್ರಧ್ವಜ ಹಿಡಿದಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಂದ ತಮ್ಮ ಶೂ ಲೇಸ್ ಕಟ್ಟಿಸಿಕೊಂಡು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ ಎಂಬುದಾಗಿ ಕಿಡಿಕಾರಿದ್ದಾರೆ. ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು … Continue reading Watch Video: ಮತ್ತೊಂದು ವಿವಾದಲ್ಲಿ ಸಿದ್ಧರಾಮಯ್ಯ: ಸಿಎಂ ಶೂಗೆಲೇಸ್ ಕಟ್ಟಿದ ಕಾಂಗ್ರೆಸ್ ಕಾರ್ಯಕರ್ತನ ಕೈಯಲ್ಲಿ ‘ಭಾರತ ಧ್ವಜ’!