BREAKING NEWS: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌ ಗೆ ಮತ್ತೊಂದು ಟ್ವಿಸ್ಟ್:‌ ಮೊಬೈಲ್‌ ವಿಚಾರಣೆ ವೇಳೆ ಆರೋಪಿಗಳ ಕಳ್ಳಾಟ ಬಯಲು

ರಾಮನಗರ: ಕಂಚುಗಲ್‌ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಮಾಗಡಿ ಪೊಲೀಸರು ಚುರುಕುಗೊಳಿಸಿದ್ದಾರೆ. BREAKING NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಸೂಪರ್‌ ಸ್ಟಾರ್‌ ರಜನಿಕಾಂತ್‌ ಡಾ. ಮೃತ್ಯಂಜಯಶ್ರೀ, ನೀಲಾಂಬಿಕೆ , ಮಹಾದೇವಯ್ಯಗೆ ಪೊಲೀಸರು ಗ್ರಿಲ್‌ ಮಾಡುತ್ತಿದ್ದಾರೆ. ಆರೋಪಿಗಳ ಮೊಬೈಲ್‌ ಪರಿಶೀಲನೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ವಿಡಿಯೋ ರೆಕಾರ್ಡ್‌ ಆಗಿರುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ . ರೆಕಾರ್ಡ್‌ ಆಗಿರುವ ಮೂಲ ಮೊಬೈಲ್‌ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆ ಮೊಬೈಲ್‌ … Continue reading BREAKING NEWS: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌ ಗೆ ಮತ್ತೊಂದು ಟ್ವಿಸ್ಟ್:‌ ಮೊಬೈಲ್‌ ವಿಚಾರಣೆ ವೇಳೆ ಆರೋಪಿಗಳ ಕಳ್ಳಾಟ ಬಯಲು