Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಎಕ್ಸ್-ರೇ, ಎಂಆರ್ಐ ಅಗತ್ಯವಿಲ್ಲ ; ನಿಮಗೆ ಹೃದಯಾಘಾತವಾಗುತ್ತಾ ಅನ್ನೋದನ್ನ ನಿಮ್ಮ ಕಣ್ಣುಗಳೇ ತಿಳಿಸುತ್ವೆ!

25/10/2025 7:37 PM

ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: MLC ಕೆ.ಶಿವಕುಮಾರ್‌ ಘೋಷಣೆ

25/10/2025 7:35 PM

ವಾಟ್ಸಾಪ್ ಹೊಸ ವೈಶಿಷ್ಟ್ಯ ; ರಿಪ್ಲೈ ಮಾಡದ ಬಳಕೆದಾರರಿಗೆ ಸಂದೇಶ ಕಳುಹಿಸುವ ಮಿತಿ ಪರಿಚಯ

25/10/2025 7:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: MLC ಕೆ.ಶಿವಕುಮಾರ್‌ ಘೋಷಣೆ
KARNATAKA

ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: MLC ಕೆ.ಶಿವಕುಮಾರ್‌ ಘೋಷಣೆ

By kannadanewsnow0925/10/2025 7:35 PM

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಶಿವಕುಮಾರ್‌ ಅವರು ಘೋಷಿಸಿದರು.

ಅವರು ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್.‌ ಅಂಬೇಡ್ಕರ್‌ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ , ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು.

ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು. ತಮ್ಮ ಪತ್ರಕರ್ತ ವೃತ್ತಿ ಜೀವನ ಹಾಗೂ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಣೆಯ ಸಂದರ್ಭಗಳನ್ನು ಮೆಲುಕು ಹಾಕಿದ ಶಿವಕುಮಾರ್‌ ಅವರು ಅಕಾಡೆಮಿಯ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಅವರು, ಶಿವಕುಮಾರ್‌ ಅವರು ಮೂರು ದಶಕಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠುರ ವರದಿಗಳಿಗಾಗಿ ಹೆಸರುವಾಸಿಯಾಗಿದ್ದಾರೆ. ಅವರು ಇಂದು ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವುದು ಪತ್ರಕರ್ತರಿಗೆಲ್ಲ ಹೆಮ್ಮೆಯ ವಿಷಯ. ಅವರು ಅಕಾಡೆಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವರ ಬೆಂಬಲ ಪತ್ರಕರ್ತರಿಗೆ ಸದಾ ಇರುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಸದಸ್ಯರಾದ ಕೆ. ನಿಂಗಜ್ಜ, ಕೆ.ವೆಂಕಟೇಶ್‌, ಶಿವಾನಂದ ತಗಡೂರು, ಅಬ್ಬಾಸ್‌ ಮುಲ್ಲಾ ಮೊದಲಾದವರು ಶಿವಕುಮಾರ್‌ ಅವರ ಕುರಿತು ಮಾತನಾಡಿದರು.

ಕೋಲಾರದಲ್ಲಿ ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

25/10/2025 6:10 PM2 Mins Read

ಕೋಲಾರದಲ್ಲಿ ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

25/10/2025 6:06 PM1 Min Read

BIG NEWS: ಕರ್ನಾಟಕದಲ್ಲಿ ‘ಹಲಾಲ್ ಸರ್ಟಿಫಿಕೇಟ್’ ನಿಷೇಧಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಯತ್ನಾಳ್ ಪತ್ರ

25/10/2025 5:46 PM2 Mins Read
Recent News

ಇನ್ಮುಂದೆ ಎಕ್ಸ್-ರೇ, ಎಂಆರ್ಐ ಅಗತ್ಯವಿಲ್ಲ ; ನಿಮಗೆ ಹೃದಯಾಘಾತವಾಗುತ್ತಾ ಅನ್ನೋದನ್ನ ನಿಮ್ಮ ಕಣ್ಣುಗಳೇ ತಿಳಿಸುತ್ವೆ!

25/10/2025 7:37 PM

ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: MLC ಕೆ.ಶಿವಕುಮಾರ್‌ ಘೋಷಣೆ

25/10/2025 7:35 PM

ವಾಟ್ಸಾಪ್ ಹೊಸ ವೈಶಿಷ್ಟ್ಯ ; ರಿಪ್ಲೈ ಮಾಡದ ಬಳಕೆದಾರರಿಗೆ ಸಂದೇಶ ಕಳುಹಿಸುವ ಮಿತಿ ಪರಿಚಯ

25/10/2025 7:04 PM

‘ಜಿರಳೆ’ ಕಂಡ್ರೆ ಛೀ ಎನ್ನಬೇಡಿ, ನೀವು ಕೊಲ್ಲುತ್ತಿರುವ ಈ ಕೀಟಕ್ಕಿದೆ ಕೋಟಿಗಟ್ಟಲೆ ಬೆಲೆ, ಚಿನ್ನಕ್ಕಿಂತ ದುಬಾರಿ

25/10/2025 6:36 PM
State News
KARNATAKA

ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: MLC ಕೆ.ಶಿವಕುಮಾರ್‌ ಘೋಷಣೆ

By kannadanewsnow0925/10/2025 7:35 PM KARNATAKA 1 Min Read

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ…

ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

25/10/2025 6:10 PM

ಕೋಲಾರದಲ್ಲಿ ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

25/10/2025 6:06 PM

BIG NEWS: ಕರ್ನಾಟಕದಲ್ಲಿ ‘ಹಲಾಲ್ ಸರ್ಟಿಫಿಕೇಟ್’ ನಿಷೇಧಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಯತ್ನಾಳ್ ಪತ್ರ

25/10/2025 5:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.