BIGG NEWS: ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಮಳೆಯ ಅವಾಂತರ: ನಂದಿಬೆಟ್ಟದ ಎರಡು ಕಡೆ ಗುಡ್ಡ ಕುಸಿತ; ಆತಂಕದಲ್ಲಿ ಜನರು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಮಳೆಯ ಅಬ್ಬರಕ್ಕೆ ಪ್ರಸಿದ್ಧ ಪ್ರವಾಸಿತಾಣ ನಂದಿಬೆಟ್ಟದ ಎರಡು ಕಡೆಗಳಲ್ಲಿ ಗುಡ್ಡ ಕುಸಿತಗೊಂಡಿದೆ. BREAKING NEWS: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು& ಸುಳ್ಯದ 32 ಕಡೆ NIA ದಾಳಿ   ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ ದೇಗುಲದ ಭಾಗದಲ್ಲಿ ಭೂ ಕುಸಿತ ಆಗಿದೆ. ನ್ನೂ ಇದೇ ಸುಲ್ತಾನಪೇಟೆ ಗ್ರಾಮದ ಕಡೆ ಮತ್ತದು ಭಾಗದಲ್ಲಿ … Continue reading BIGG NEWS: ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಮಳೆಯ ಅವಾಂತರ: ನಂದಿಬೆಟ್ಟದ ಎರಡು ಕಡೆ ಗುಡ್ಡ ಕುಸಿತ; ಆತಂಕದಲ್ಲಿ ಜನರು