BIGG NEWS: ವಿಜಯಪುರದಲ್ಲಿ ನಿಲ್ಲದ ಮಳೆಯ ಅವಾಂತರ; ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದು, ಹಳ್ಳ. ಕೊಳ್ಳದಲ್ಲಿ ನೀರು ತುಂಬಿ ಹರಿಯುತ್ತಿದೆ. BIGG NEWS: ಎಂಬಿ ಪಾಟೀಲ್​ ಪತ್ನಿ ಫೇಸ್‌ಬುಕ್‌ ಹ್ಯಾಕ್‌; ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು   ಮಳೆಯಿಂದ ಮುದ್ದೇಬಿಹಾಳ ತಾಲೂಕಿನ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ.ಮಳೆಯಿಂದ ಹಳ್ಳದ ನೀರು ತುಂಬಿ ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡಿದೆ. ತಾಳಿಕೋಟೆ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. 108 ಆ್ಯಂಬುಲೆನ್ಸ್​ ವಾಹನ ಓಡಾಟಕ್ಕೂ ಸಾಧ್ಯವಾಗದೇ ತುರ್ತು ಚಿಕಿತ್ಸೆಗೂ … Continue reading BIGG NEWS: ವಿಜಯಪುರದಲ್ಲಿ ನಿಲ್ಲದ ಮಳೆಯ ಅವಾಂತರ; ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್