BIGG NEWS: SC,ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ; ಬಳ್ಳಾರಿಯಲ್ಲಿ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಬಳ್ಳಾರಿ: ಸರ್ಕಾರ ಎಸ್‌ ಸಿ, ಎಸ್‌,ಟಿ ಸಮುದಾಯ ಮೀಸಲಾತಿ ಹೆಚ್ಚಳ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.ನಗರದ ಜನತೆ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. BIGG NEWS: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಅಬ್ಬರ; ಯೆಲ್ಲೋ ಅಲರ್ಟ್​ ಘೋಷಣೆ| Rain alert   ಈ ವೇಳೆ ಮಾತನಾಡಿದ ಶಾಸಕ ಸೋಮಶೇಖರ ರೆಡ್ಡಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಶ್ರೀರಾಮುಲು ಅವರು ಕೊಟ್ಟ ಮಾತಿನಂತೆ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸರ್ಕಾರ ಮೀಸಲಾತಿ ಹೆಚ್ಚಳ … Continue reading BIGG NEWS: SC,ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ; ಬಳ್ಳಾರಿಯಲ್ಲಿ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ