BIGG NEWS: ಮುರುಘಾ ಮಠದ ಪೀಠಾಧಿಪತಿ ಸ್ಥಾನ ಶೂದ್ರರಿಗೆ ಕೊಡಿ; ಹೊಸ ಬಾಂಬ್‌ ಸಿಡಿಸಿದ ಬಿ.ಕಾಂತರಾಜ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾ ಶ್ರೀ ಸ್ಥಾನಕ್ಕೆ ನೂತನ ಪೀಠಾಧಿಪತಿ ನೇಮಿಸುವಂತೆ ಮಠದ ವಿರೋಧಿ ಬಣ ಸಭೆ ನಡೆಸಿದೆ. ಈ ಬೆನ್ನಲ್ಲೆ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಪಟ್ಟು ಹಿಡಿದ್ದಾರೆ. BREAKING NEWS : ಭಾರತ್ ಜೋಡೋ ಯಾತ್ರೆಯ ಎರಡನೇ ದಿನದ ಪಾದಯಾತ್ರೆ ಆರಂಭ : ಮೈಸೂರು ಜಿಲ್ಲೆಗೆ ಎಂಟ್ರಿ| Bharat Jodo Yatra ಮುರುಘಾ ಶ್ರೀ ಬದಲಾವಣೆಗೆ ಸಭೆ ನಡೆಸಿದವರ … Continue reading BIGG NEWS: ಮುರುಘಾ ಮಠದ ಪೀಠಾಧಿಪತಿ ಸ್ಥಾನ ಶೂದ್ರರಿಗೆ ಕೊಡಿ; ಹೊಸ ಬಾಂಬ್‌ ಸಿಡಿಸಿದ ಬಿ.ಕಾಂತರಾಜ್