BIGG NEWS: ‘ಮುರುಘಾಶ್ರೀ’ಗಳ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ: ಯಾರಾಗ್ತಾರೆ ‘ಹೊಸ ಪೀಠಾಧಿಪತಿ’.? ಇಲ್ಲಿದೆ ಪಟ್ಟಿ

ಚಿತ್ರದುರ್ಗ: ಪೋಕ್ಸ್‌ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳಿಗೆ ಸಂಕಷ್ಟ ಎದುರಾಗಿದೆ. ಇದೀಗ ಪೀಠಾಧಿಪತಿಗಳ ಬದಲಾವಣೆ ಒತ್ತಡ ಹೆಚ್ಚಾಗಿದೆ. ನಿನ್ನೆಯಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ಇದೀಗ ನಾನಾ ಸುದ್ದಿಗಳು ಮಠದ ಆವರಣದಲ್ಲಿ ಹರಡಿದೆ. ಸರ್ಕಾರ ಕೂಡ ಶ್ರೀಗಳ ಬದಲಾವಣೆ ಬಗ್ಗೆ ಪರೋಕ್ಷ ಸುಳಿವು ನೀಡಿದೆ. ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ : ಸಿಎಂ ಬಸವರಾಜ ಬೊಮ್ಮಾಯಿ   ನೂತನ ಪೀಠಾಧಿಪತಿಗಳ ರೇಸ್‍ನಲ್ಲಿ ಆರು ಸ್ವಾಮೀಜಿಗಳಿದ್ದಾರೆ. ಎಸ್‍ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್ ಬಿ ವಸ್ತ್ರದಮಠಗೆ … Continue reading BIGG NEWS: ‘ಮುರುಘಾಶ್ರೀ’ಗಳ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ: ಯಾರಾಗ್ತಾರೆ ‘ಹೊಸ ಪೀಠಾಧಿಪತಿ’.? ಇಲ್ಲಿದೆ ಪಟ್ಟಿ