BIGG NEWS: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿದ ಒತ್ತಡ; ಸಿದ್ದರಾಮಯ್ಯ

ಬೆಳಗಾವಿ: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಜನ ಹೆಣ್ಣು ಮಕ್ಕಳ ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುರುಘ ಮಠದಲ್ಲಿ ಡ್ರಗ್ಸ್​ ದಂಧೆ: ಚಾರ್ಜ್​ಶೀಟ್​​ನಲ್ಲಿ ಬೆಚ್ಚಿ ಬೀಳಿಸಿದ ವರದಿ ಉಲ್ಲೇಖ   ನಗರದಲ್ಲಿ ಮಾತನಾಡಿದ ಅವರು, ಕೋಲಾರದಲ್ಲೂ ನಿಂತುಕೊಳ್ಳಬೇಕು ಅಂತಾ ಹೇಳ್ತಿದ್ದಾರೆ. ವರುಣಾದಿಂದ ನಿಂತುಕೊಳ್ಳಬೇಕು ಅಂತಾ ನಮ್ಮ ಹುಡುಗ ಹೇಳ್ತಿದ್ದಾನೆ. ಚಾಮರಾಜಪೇಟೆಯಿಂದ ನಿಂತುಕೊಳ್ಳಬೇಕು ಅಂತಾ ಜಮೀರ್ ಹೇಳುತ್ತಿದ್ದಾನೆ ಎಂದು ಹೇಳಿದ್ದಾಳೆ.ಬಾದಾಮಿ … Continue reading BIGG NEWS: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿದ ಒತ್ತಡ; ಸಿದ್ದರಾಮಯ್ಯ