ಮಂಗಳೂರಿನಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರ: ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ – ಗೃಹ ಸಚಿವ ಅರಗ ಜ್ಞಾನೇಂದ್ರ

ಮಂಗಳೂರು: ನಗರದಲ್ಲಿ ದಿನೇ ದಿನೇ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ರೇ ಇಂತಹ ಯಾವುದೇ ಕಾನೂನು ಕೈಗೆತ್ತಿಕೊಳ್ಳಬಾರದು. ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. BREAKING NEWS: ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಗರದಲ್ಲಿ ಇಂದು ಮಾತನಾಡಿದಂತ ಅವರು, ಜಿಲ್ಲೆಯಲ್ಲಿನ ನೈತಿಕ ಪೊಲೀಸ್ ಗಿರಿಯ ಬಗ್ಗೆ ಪೊಲೀಸರು ಪರಿಶೀಲನ ನಡೆಸುತ್ತಿದ್ದಾರೆ. ಪರಿಶೀಲಿಸಿ … Continue reading ಮಂಗಳೂರಿನಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರ: ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ – ಗೃಹ ಸಚಿವ ಅರಗ ಜ್ಞಾನೇಂದ್ರ