BREAKING NEWS : ಸುಗ್ರೀವಾಜ್ಞೆ ಮೂಲಕ ‘SC’, ‘ST’ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ ಘೋಷಣೆ ಮಾಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಘೋಷಣೆ ಮಾಡಿದಂತ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. (ಅಕ್ಟೋಬರ್ 20) ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಎಸ್ಸಿ, … Continue reading BREAKING NEWS : ಸುಗ್ರೀವಾಜ್ಞೆ ಮೂಲಕ ‘SC’, ‘ST’ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ